ಕೋವಿಡ್ -19: ಮಂಗಳೂರಿನ ಧಕ್ಕೆಯಲ್ಲಿ ಮೀನುಗಾರಿಕೆ ಸ್ಥಗಿತ
ಮಂಗಳೂರು,
ಮಾ.27,ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ನಗರದ ಪ್ರಮುಖ
ಮೀನುಗಾರಿಕಾ ಚಟುವಟಿಕೆಯ ಪ್ರದೇಶವಾದ ಧಕ್ಕೆಯನ್ನು ಬಂದ್ ಮಾಡುವಂತೆ ಶುಕ್ರವಾರ
ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಬುಧವಾರ ನಾವು ಮೀನುಗಳನ್ನು ಹಿಡಿದು ರಾಶಿ ಹಾಕಿದ್ದೇವೆ. ಆದರೆ ಇನ್ನೂ ಮಾರಾಟವಾಗಿಲ್ಲ ಎಂದು ಮೀನುಗಾರರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಕೆಲವು
ಮೀನುಗಾರರು ಪೊಲೀಸರ ಅನುಮತಿ ಪಡೆದು ಮೀನು ಮಾರಾಟ ಮಾಡುವ ಸ್ಥಳಗಳಿಗೆ ತಲುಪಿಸಿದ್ದಾರೆ.
ಮೀನುಗಾರಿಕೆಗೆ ತೆರಳಿದ್ದ ಎಲ್ಲಾ ಬೋಟ್ಗಳು ಮತ್ತೆ ದಡಕ್ಕೆ ಬಂದು ಬಂದರಿನಲ್ಲಿ ಲಂಗರು
ಹಾಕಿವೆ.ಈಗಾಗಲೇ ಮೀನುಗಾರಿಕೆಗೆ ತೆರಳಿದವರಿಗೆ ಹಿಂದಿರುಗುವಂತೆ ಸೂಚನೆ
ರವಾನಿಸಲಾಗಿದೆ. ಧಕ್ಕೆಯಲ್ಲಿ 400 ಬೋಟ್ಗಳು ನಿಂತಿರುವುದನ್ನು ಮತ್ತು ಈ
ಪ್ರದೇಶದಲ್ಲಿ ಹೆಚ್ಚಿನ ಜನಸಂದಣಿ ಇರುವುದನ್ನು ಗಮನಿಸಿದ ಬಳಿಕ ಧಕ್ಕೆಯನ್ನು ಬಂದ್
ಮಾಡುವಂತೆ ಮೀನುಗಾರಿಕೆ ಇಲಾಖೆ ನಿರ್ದೇಶನ ನೀಡಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 