ಸಿಡಿಲು ಬಡಿದು ಕಡಲತೀರದಲ್ಲಿದ್ದ ಮೀನುಗಾರ ಸಾವು
Fisherman dies after being struck by lightning on beach
ಕಾರವಾರ 17 : ಹೊನ್ನಾವರದ ಅಪ್ಸರಕೊಂಡ ಕಡಲತೀರದಲ್ಲಿ ಸಿಡಿಲು ಬಡಿದು ಕಡಲತೀರದಲ್ಲಿದ್ದ ಮೀನುಗಾರ ಸಾವನ್ನಪ್ಪಿದ ಘಟನೆ ನಡೆದಿದೆ. ಹೊನ್ನಾವರ ವಿನಾಯಕ ಖಾರ್ವಿ ಮೃತಪಟ್ಟ ಮೀನುಗಾರ. ಇವರು ಪಾತಿ ದೋಣಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.
ಹೊನ್ನಾವರದಲ್ಲಿ ನಿನ್ನೆ ಗುಡುಗು ಸಿಡಿಲು ಸಹಿತ ಮಳೆ ಸುರಿದಿತ್ತು. ಹೊನ್ನಾವರದಲ್ಲಿ ಇನ್ನೊಂದು ಪ್ರಕರಣದಲ್ಲಿ ಸಿಡಿಲು ಬಡಿದು ಪ್ರವಾಸಿಗರಿಗೆ ಗಾಯವಾದ ಘಟನೆ ಸಹ ನಡೆದಿದೆ. ಮಳೆ ಬರುವ ಸಮಯದಲ್ಲಿ ಪ್ರವಾಸಿಗರು ಕಡಲತೀರಕ್ಕೆ ಬಂದಿದ್ದರು. ಹೊನ್ನಾವರದ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಸಿಡಿಲು ಬಡಿದು ಗಾಯಗೊಂಡ ಪ ದರ ಪ್ರವಾಸಿರಿಗೆ ಚಿಕಿತ್ಸೆ ನೀಡಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿವೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 