ಐದು ಟ್ರಿಲಿಯನ್ ಆಥರ್ಿಕತೆ : ಸಿ ಎ ಜಿ ಸಹಕಾರ ಕೋರಿದ ಪ್ರಧಾನಿ
ನವದೆಹಲಿ, 22 ಬರುವ 2022 ರ ವೇಳೆಗೆ ದೇಶದ ಆಥರ್ಿಕ ಸ್ಥಿತಿಯನ್ನು ಐದು ಟ್ರಿಲಿಯನ್ ಡಾಲರ್ ಗುರಿ ಮುಟ್ಟಿಸಲು ಸಿ ಎ ಜಿ ಸಕರ್ಾರದ ಜೊತೆ ಕೈಜೋಡಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಕುರಿತು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಕರ್ಾರಿ ಸಂಸ್ಥೆಗಳು ಮನಸ್ಸು ಮಾಡಿದರೆ ಇದನ್ನು ಸಾಧಿಸುವುದು ಕಷ್ಟಕರವೇನಲ್ಲ ಎಂದರು. ಈ ಗುರಿಯನ್ನು ಮುಟ್ಟಲು ಸಿ ಎ ಜಿ ಸಂಸ್ಥೆ ಹೊಸ ಮಾರ್ಗ, ಹೊಸ ಚಿಂತನೆಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವನ್ನು ಪ್ರಧಾನಿ ಒತ್ತಿ ಹೇಳಿದ್ದಾರೆ. ವರ್ಷಕ್ಕೆ ಒಂದು ಟ್ರಿಲಿಯನ್ ಡಾಲರ್ ನಂತೆ ಐದು ವರ್ಷದ ಅವಧಿಯಲ್ಲಿ ಐದು ಲಕ್ಷ ಕೋಟಿ ಡಾಲರ್ ಆಥರ್ಿಕ ಪ್ರಗತಿ ಸಾಧಿಸಬೇಕು ಎಂದು ಪ್ರಧಾನಿ ದೇಶದ ಒಳಗೆ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಈ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾಪ ಮಾಡುತ್ತಲೇ ಬಂದಿದ್ದಾರೆ. ಗುರುವಾರವಷ್ಟೇ ವಿಶ್ವದ ಕುಬೇರ ಎನಿಸಿಕೊಂಡಿರುವ ಬಿಲ್ ಗೇಟ್ಸ್ ,ಪ್ರಧಾನಿಯೊಂದಿಗೆ ಆಥರ್ಿಕ ವಿಚಾರ ಕುರಿತು ಮಹತ್ವದ ಮಾತುಕತೆ ನಡೆಸಿದ್ದರು. ಅಲ್ಲದೇ ಮುಂದಿನ ದಶಕದ ಅವಧಿಯಲ್ಲಿ ಭಾರತ ನಿರೀಕ್ಷೆಗೂ ಮೀರಿ ಆಥರ್ಿಕ ಪ್ರಗತಿ ಸಾಧಿಸಲಿದೆ ಎಂಬ ಆಶಯವನ್ನು ಬಿಲ್ ಗೇಟ್ಸ್ ವ್ಯಕ್ತಪಡಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 