ಜಿಲ್ಲಾಧಿಕಾರಿಗಳಿಂದ ಧ್ವಜ ಚೀಟಿ ಬಿಡುಗಡೆ
ಲೋಕದರ್ಶನ ವರದಿ
ಬಳ್ಳಾರಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಸ್ಥೆಯಿಂದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬುಧವಾರ ಜಿಲ್ಲಾಧಿಕಾರಿ ರಾಮ್ ಪ್ರಸಾದ್ ಮನೋಹರ್ ಅವರು ಧ್ವ್ವಜ ಚೀಟಿ ಬಿಡುಗಡೆ ಮಾಡಿದರು. ಈ ಸರಳ ಸಮಾರಂಭದಲ್ಲಿ ಜಿಲ್ಲಾ ಕಾರ್ಯದಶರ್ಿ ವಿಜಯ ಸಿಂಹ, ಖಜಾಂಚಿ ಪ್ರಭಾಕರ, ಸಹಾಯಕ ರಾಜ್ಯ ಆಯುಕ್ತ ಶಕೀಬ್, ಸಹಾಯಕ ರಾಜ್ಯ ಸಂಘಟನಾ ಆಯುಕ್ತ ಮಲ್ಲೇಶ್ವರಿ ಜುಬಾರೆ, ಜಿಲ್ಲಾ ಸಂಘಟನೆಯ ಆಯುಕ್ತ ಎಂ.ನಾಗರಾಜ, ಗೈಡ್ಸ್ ನಾಯಕರಾದ ಜಾಯಿ ಶಾಂತಲಾ, ಎಂ.ಸ್ಮಜಾತಾ, ನೌಶಿನ್, ಶಿಲ್ಪಾ, ಸುಜಾತ, ಸ್ಕೌಟ್ಸ್ ನಾಯಕರಾದ ನಾಗೇಶ್, ನಾಗೇಶ್ವರಾವ್, ವರಲಕ್ಷ್ಮಿ, ಮತ್ತು ಗೈಡ್ಸ್ ಹಾಗೂ ಶಾಲೆಯ ಮಕ್ಕಳು ಈ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 