ಮಗುವಿನಿಂದ ಹಿಡಿದು ವೃದ್ಧಾಪ್ಯದವರೆಗೂ ಅನುಕೂಲವಾದ ಬಜೆಟ್: ಡಿ.ವಿ.ಎಸ್
ನವದೆಹಲಿ,ಫೆ. 1: ಕೇಂದ್ರದ ಬಜೆಟ್ ಅನ್ನು ಶ್ಲಾಘಿಸಿರುವ ಕೇಂದ್ರ ಸಚಿವ ಸದಾನಂದಗೌಡ ಈ ಬಾರಿಯ ಬಜೆಟ್ ಅದ್ಬುತ ಬಜೆಟ್ ಆಗಿದ್ದು, ಮಗುವಿನಿಂದ ಹಿಡಿದು ವೃದ್ಧಾಪ್ಯದವರೆಗೂ ಎಲ್ಲರ ಗಮನದಲ್ಲಿರಿಸಿ ಮಂಡಿಸಿದ ಬಜೆಟ್ ಎಂದಿದ್ದಾರೆ.ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಕ್ಷೇತ್ರಗಳನ್ನು ಗಮನದಲ್ಲಿ ಇಟ್ಟುಕೊಂಡು ಬಜೆಟ್ ಮಂಡನೆಯಾಗಿದೆ. ಕೃಷಿ, ಗ್ರಾಮೀಣಾಭಿವೃದ್ಧಿ ಒತ್ತು ನೀಡಿ ಬೆಜೆಟ್ ಗಾತ್ರ ಹೆಚ್ಚಾಗಿದೆ. ಪ್ರತಿ ರಾಜ್ಯದಲ್ಲಿಯೂ ಆದ್ಯತೆ ಗುರುತಿಸಲಾಗಿದೆ.ಆರೋಗ್ಯ , ಶುದ್ಧ ಕುಡಿಯುವ ನೀರು, ವಿದ್ಯಾ ಕ್ಷೇತ್ರ ಕ್ಕೆ ಆದ್ಯತೆ ಕೊಡಲಾಗಿದೆ ಎಂದರು.ಪರಿಶಿಷ್ಟ ಜಾತಿ ಪಂಗಡಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಆದ್ಯತೆ ನೀಡಲಾಗಿದೆಇದು ಅತ್ಯಂತ ಸಂತೋಷ್ ತಂದಿದೆ. ಪ್ರಧಾನಿಗಳು, ಹಣಕಾಸು ಸಚಿವರಿಗೆ ಧನ್ಯವಾದಗಳನ್ನು ಅರ್ಪಿಸಿದ ಸದಾನಂದ ಗೌಡ, ಕರಾವಳಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ.ಇದು ಸಮಗ್ರ ಅಭಿವೃದ್ಧಿ ಬಜೆಟ್ ಆಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 