ಪ್ರವಾಹ, ಅತಿವೃಷ್ಟಿ: ಸಹಾಯವಾಣಿ ಪ್ರಾರಂಭ
Floods, heavy rain: Helpline launched
ಕಾಗವಾಡ 29: ತಾಲೂಕಿನಲ್ಲಿ 2025-26 ನೇ ಸಾಲಿನಲ್ಲಿ ಸಂಭವಿಸಬಹುದಾದ ಪ್ರವಾಹ, ಅತೀವೃಷ್ಠಿ ಕುರಿತು ಮೇಲಾಧಿಕಾರಿಗಳಿಂದ ಹಾಗೂ ಸಾರ್ವಜನಿಕರಿಂದ ದೂರವಾಣಿ ಕರೆಗಳನ್ನು ಸ್ವೀಕರಿಸಲು, ಮತ್ತು ಈ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಸಲ್ಲಿಸಲು ಜೊತೆಗೆ ಅಗ್ಯ ಕ್ರಮ ಜರುಗಿಸಲು ಅನುಕೂಲವಾಗುವಂತೆ ತಹಶೀಲ್ದಾರ ಕಾರ್ಯಾಲಯದಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ ಎಂದು ತಹಶೀಲ್ದಾರ ರಾಜೇಶ ಬುರ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವಾಹ., ಅತಿವೃಷ್ಟಿ ಕುರಿತು ಸಮಸ್ಯೆ, ಸಲಹೆಗಳು ಇದ್ದಲ್ಲಿ ತಾಲೂಕಿನ ನಾಗರೀಕರು ಸಹಾಯವಾಣಿ ಸಂಖ್ಯೆ: 08339-264555 ಗೆ ಸಂಪರ್ಕಿಸಲು ಕೋರಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 