ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ
Floral tribute to Ambedkar's portrait
ಲೋಕದರ್ಶನ ವರದಿ
ಜಮಖಂಡಿ 15: ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ಡಾ. ಬಿ,ಆರ್, ಅಂಬೇಡ್ಕರ್ ಅವರ ಪುತ್ಥಳಿಗೆ ತಾಲೂಕಾಡಳಿತ ವತಿಯಿಂದ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರು ಮಾಲಾರೆ್ಣ ಮಾಡುವ ಮೂಲಕ 135ನೇ ಜಯಂತಿಯೋತ್ಸವನ್ನು ಆಚರಿಸಲಾಯಿತು.
ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರು ಡಾ, ಬಿ,ಆರ್,ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕರ್ೂರದಿಂದ ಆರತಿ ಬೆಳಗುವ ಜೊತೆಗೆ ಪುಷ್ಪನಮನ ಸಲ್ಲಿಸಿದರು. ಜಿಲ್ಲೆಯ ತುಂಬ ಉಪಚುನಾವಣೆಯ ನಿಮಿತ್ಯವಾಗಿ ನೀತಿಸಂಹಿತೆ ಜಾರಿಯಲ್ಲಿ ಇರುವ ಕಾರಣ ಅತೀ ಸರತೆಯಿಂದ ಡಾ. ಬಿ,ಆರ್,ಅಂಬೇಡ್ಕರ್ ಅವರ 135ನೇ ಜಯಂತಿಯೋತ್ಸವನ್ನು ತಾಲೂಕಡಳಿತ ವತಿಯಿಂದ ಆಚರಣೆಯ ಮಾಡಲಾಯಿತು.
ಇದೇ ಸಂದರ್ಭದಲ್ಲಿ ತಹಶೀಲ್ದಾರ ಅನೀಲ ಬಡಿಗೇರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜಗದೇವ ಪಾಸೋಡೆ, ನಗರಸಭೆ ಪೌರಾಯುಕ್ತ ಜೋತಿ ಗೀರೀಶ, ಆರೋಗ್ಯ ಅಧಿಕಾರಿ ಗೈಬುಸಾಬ ಗಲಗಲಿ, ಶುದ್ದ ಕುಡಿಯುವ ನೀರಿನ ನೈರ್ಮಲ್ಯ ಅಧಿಕಾರಿ ಸುರೇಶ ಪಂಚಾಳ, ಸಿಪಿಐ ಮಲ್ಲಪ್ಪ ಮಡ್ಡಿ, ಆರ್ಟಿಓ ಕಾರಜೋಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ದಲಿತ ಪರ ಸಂಘಟನೆಯ ಮುಖಂಡರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 