ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ
Floral tribute to Ambedkar's portrait
ಲೋಕದರ್ಶನ ವರದಿ
ಜಮಖಂಡಿ 15: ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ಡಾ. ಬಿ,ಆರ್, ಅಂಬೇಡ್ಕರ್ ಅವರ ಪುತ್ಥಳಿಗೆ ತಾಲೂಕಾಡಳಿತ ವತಿಯಿಂದ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರು ಮಾಲಾರೆ್ಣ ಮಾಡುವ ಮೂಲಕ 135ನೇ ಜಯಂತಿಯೋತ್ಸವನ್ನು ಆಚರಿಸಲಾಯಿತು.
ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರು ಡಾ, ಬಿ,ಆರ್,ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕರ್ೂರದಿಂದ ಆರತಿ ಬೆಳಗುವ ಜೊತೆಗೆ ಪುಷ್ಪನಮನ ಸಲ್ಲಿಸಿದರು. ಜಿಲ್ಲೆಯ ತುಂಬ ಉಪಚುನಾವಣೆಯ ನಿಮಿತ್ಯವಾಗಿ ನೀತಿಸಂಹಿತೆ ಜಾರಿಯಲ್ಲಿ ಇರುವ ಕಾರಣ ಅತೀ ಸರತೆಯಿಂದ ಡಾ. ಬಿ,ಆರ್,ಅಂಬೇಡ್ಕರ್ ಅವರ 135ನೇ ಜಯಂತಿಯೋತ್ಸವನ್ನು ತಾಲೂಕಡಳಿತ ವತಿಯಿಂದ ಆಚರಣೆಯ ಮಾಡಲಾಯಿತು.
ಇದೇ ಸಂದರ್ಭದಲ್ಲಿ ತಹಶೀಲ್ದಾರ ಅನೀಲ ಬಡಿಗೇರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜಗದೇವ ಪಾಸೋಡೆ, ನಗರಸಭೆ ಪೌರಾಯುಕ್ತ ಜೋತಿ ಗೀರೀಶ, ಆರೋಗ್ಯ ಅಧಿಕಾರಿ ಗೈಬುಸಾಬ ಗಲಗಲಿ, ಶುದ್ದ ಕುಡಿಯುವ ನೀರಿನ ನೈರ್ಮಲ್ಯ ಅಧಿಕಾರಿ ಸುರೇಶ ಪಂಚಾಳ, ಸಿಪಿಐ ಮಲ್ಲಪ್ಪ ಮಡ್ಡಿ, ಆರ್ಟಿಓ ಕಾರಜೋಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ದಲಿತ ಪರ ಸಂಘಟನೆಯ ಮುಖಂಡರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 