ಹೂವಿನ ಹಡಗಲಿ ಕಬಡ್ಡಿ ವಿಭಾಗ ಮಟ್ಟಕ್ಕೆ
Flower boat reaches Kabaddi division level
ಹೂವಿನ ಹಡಗಲಿ ಕಬಡ್ಡಿ ವಿಭಾಗ ಮಟ್ಟಕ್ಕೆ
ಹೂವಿನಹಡಗಲಿ 13 : ವಿಜಯನಗರ ಜಿಲ್ಲೆ ವಿ ಎನ್ ಸಿ ಕಾಲೇಜು ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025 26 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ನಡೆಯಿತು.ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಬಡ್ಡಿ ಕ್ರೀಡೆಯಲ್ಲಿ ಹೂವಿನಹಡಗಲಿ ತಾಲೂಕು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.ಪತ್ರಕರ್ತ ಹಾಗೂ ಕಬಡ್ಡಿ ಕೋಚ್ ವೀರೇಶ್ ಕಲ್ಮಠ ಮಾತನಾಡಿ, ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತವೆ ಎಂದರು.ಕಬಡ್ಡಿ ಕ್ರೀಡಾಪಟುಗಳು :ಡಿ.ಮಹೇಂದ್ರ,ಡಿ.ಯುವರಾಜ,ಕೆ.ಮೀಟ್ಯಾನಾಯ್ಕ್, ಮಂಜುನಾಥ್, ಪುನೀತ್, ಪಿ.ಕಿರಣ್, ಪಿ.ಆಕಾಶ್, ವೈ. ಕೊಟ್ರೇಶ್ ನಾಯ್ಕ್, ವಿ. ಕಿರಣ್ ನಾಯ್ಕ್, ಹಾಗೂ ಮತ್ತಿತರರಿದ್ದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 