ಹೂವಿನ ಹಡಗಲಿ ಕಬಡ್ಡಿ ವಿಭಾಗ ಮಟ್ಟಕ್ಕೆ
Flower boat reaches Kabaddi division level
ಹೂವಿನ ಹಡಗಲಿ ಕಬಡ್ಡಿ ವಿಭಾಗ ಮಟ್ಟಕ್ಕೆ
ಹೂವಿನಹಡಗಲಿ 13 : ವಿಜಯನಗರ ಜಿಲ್ಲೆ ವಿ ಎನ್ ಸಿ ಕಾಲೇಜು ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025 26 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ನಡೆಯಿತು.ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಬಡ್ಡಿ ಕ್ರೀಡೆಯಲ್ಲಿ ಹೂವಿನಹಡಗಲಿ ತಾಲೂಕು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.ಪತ್ರಕರ್ತ ಹಾಗೂ ಕಬಡ್ಡಿ ಕೋಚ್ ವೀರೇಶ್ ಕಲ್ಮಠ ಮಾತನಾಡಿ, ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತವೆ ಎಂದರು.ಕಬಡ್ಡಿ ಕ್ರೀಡಾಪಟುಗಳು :ಡಿ.ಮಹೇಂದ್ರ,ಡಿ.ಯುವರಾಜ,ಕೆ.ಮೀಟ್ಯಾನಾಯ್ಕ್, ಮಂಜುನಾಥ್, ಪುನೀತ್, ಪಿ.ಕಿರಣ್, ಪಿ.ಆಕಾಶ್, ವೈ. ಕೊಟ್ರೇಶ್ ನಾಯ್ಕ್, ವಿ. ಕಿರಣ್ ನಾಯ್ಕ್, ಹಾಗೂ ಮತ್ತಿತರರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 