ಜಾನಪದ ಕಲಾ ಸೌರಭ ಉತ್ಸವ
Folk Art Saurabha Festival
ಬೆಳಗಾವಿ, ಮಾ.12: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು, ಹಾಗೂ ಶ್ರೀ ಸ್ವಾಮಿ ವಿವೇಕಾನಂದ ಯುವ ಸಾಹಿತ್ಯ ಸಾಂಸ್ಕೃತಿಕ ಸಂಘ, ಯರಗಟ್ಟಿ ಇವರ ಸಂಯುಕ್ತ ಆಶ್ರಯದಲ್ಲಿ ಜಾನಪದ ಕಲಾ ಉತ್ಸವ -2025ರ ಕಾರ್ಯಕ್ರಮ ಮಾರ್ಚ 9, ರಿಂದ 11 ರವರೆಗೆ ಸವದತ್ತಿ/ಯರಗಟ್ಟಿ, ತಾಲೂಕಿನ ಮಾಡಮಗೇರಿ ಗ್ರಾಮದಲ್ಲಿ ಜರುಗಿತು.
ಯುವ ಮುಖಂಡರಾದ ಸೋಮಪ್ಪಾ ಪೂಜೇರಿ ಮಾತನಾಡಿ ಭಾರತೀಯ ಸಂಸ್ಕೃತಿ ಪರಂಪರೆಯಲ್ಲಿ ಜನಪದ ಕಲೆ ಎಂಬುದು ಸರ್ವಕಾಲಕ್ಕೂ ಶ್ರೇಷ್ಠ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಪ್ರಶಸ್ತಿ ಪುರಸ್ಕ್ರತರು ಸಂಗಪ್ಪಾ ಚೂರಿ, ರುದ್ರ್ಪ ಮಾದರ, ಯಮನವ್ವ ಮಾದರ ಹಾಗೂ ಮಾಡಮಗೇರಿ ಗ್ರಾಮದ ಗುರು ಹಿರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ:
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 