ಜಾನಪದ ಗೀತೆ : ಸಂಗಮನಾಥ ಶಾಲೆ ಪ್ರಥಮ
ಮುಧೋಳ 26: ಲೋಕಾಪೂರದ ಎಕ್ಸ್ಲೆಂಟ್ ಪಬ್ಲಿಕ್ ಶಾಲೆಯಲ್ಲಿ ಉತ್ತರ ಕನರ್ಾಟಕ ಚಾಲುಕ್ಯ ಸಹೋದಯದ ಸಹಯೋಗದಲ್ಲಿ ನಡೆದ ಬಾಗಲಕೋಟ-ವಿಜಯಪುರ ಅವಳಿ ಜಿಲ್ಲೆಗಳ ಸಿಬಿಎಸ್ಇ ಶಾಲೆಗಳ ಜಿಲ್ಲಾ ಮಟ್ಟದ ಜಾನಪದ ಗೀತೆಗಳ ಹಾಡಿನ ಸ್ಪಧರ್ೆಯಲ್ಲಿ ನಗರದ ಶ್ರೀ ಸಂಗಮನಾಥ ಸಿಬಿಎಸ್ಇ ಶಾಲೆಯು ಪ್ರಥಮ ಸ್ಥಾನ ಪಡೆದು ಈ ವರ್ಷ ಮತ್ತೊಂದು ಗರಿಯನ್ನು ತನ್ನ ಮುಡಿಗೇರಿಸಿಕೊಳ್ಳುವುದರ ಮೂಲಕ ಶಾಲೆಯ ಕೀತರ್ಿಯನ್ನು ಹೆಚ್ಚಿಸಿಕೊಂಡಿದೆ.
ಈ ಸ್ಪಧರ್ೆಯಲ್ಲಿ ಅವಳಿ ಜಿಲ್ಲೆಗಳ 15ಕ್ಕೂ ಹೆಚ್ಚು ಶಾಲೆಗಳು ಭಾಗವಹಿಸಿದ್ದವು. ಈ ಜಾನಪದ ಗೀತೆಯ ಸ್ಪಧರ್ೆಯಲ್ಲಿ ಭಾಗವಹಿಸಿದ ಶಾಲಾ ವಿದ್ಯಾಥರ್ಿಗಳಾದ ಅನಿಸಾ ನದಾಫ, ಅಪೂರ್ವ ಮುಗನೂರ, ಅಕ್ಷತಾ ದಾಸರ, ಪೂಜಾ ಕುಶ್ವಾಹ, ಪೂಣರ್ಿಮಾ ಹಿರೇಮಠ ಹಾಗೂ ಶಿವಕುಮಾರ ತೋಟಗಿ ಇವರುಗಳಿಗೆ ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮಲಘಾಣ, ಪ್ರಾಚಾರ್ಯ ಡಾ. ಎಸ್.ಖಾನ, ಶಿಕ್ಷಕ ಮಲ್ಲು ಕಳ್ಳೆನ್ನವರ ಹಾಗೂ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 