ಡಾ. ಅಂಬೇಡ್ಕರ್ ಹಾಕಿಕೊಟ್ಟು ಮಾರ್ಗದರ್ಶನದಲ್ಲಿ ನಡೆದುಕೊಳ್ಳಿ: ಮಡ್ಡಿ
Follow the guidance of Dr. Ambedkar: Maddi
ಜಮಖಂಡಿ 15: ಡಾ,ಬಿ,ಆರ್,ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನವನ್ನು ನೀಡಿದ ಕಾರಣ ದೇಶದ ಜನತೆ ಸುಭ್ರತೆಯಿಂದ, ನೆಮ್ಮದಿಯಿಂದ ಜೀವನವನ್ನು ಸಾಗಿಸುತ್ತಿದ್ದಾರೆ. ಪ್ರತಿಯೊಬ್ಬರು ಅವರ ಹಾಕಿಕೊಟ್ಟ ಮಾರ್ಗದಲ್ಲಿ ಕಾನುನೂಗಳು ನಡೆಯುತ್ತಿವೆ. ಅವರು ಸಾಕಷ್ಟು ಕಷ್ಟಪಟ್ಟು ಸಂವಿಧಾನವನ್ನು ರಚನೆ ಮಾಡಿದ ಮಾಹಾನ ವ್ಯಕ್ತಿಯಾಗಿದ್ದಾರೆ. ಅವರ ಆದರ್ಶಗಳನ್ನು ನಾವೇಲ್ಲರೂ ರೂಡಿಸಿಕೊಳ್ಳಬೇಕು. ಅವರು ಹಾಕಿಕೊಟ್ಟು ಮಾರ್ಗದರ್ಶನದಲ್ಲಿ ನಡೆದುಕೊಳ್ಳಬೇಕೆಂದರು ನಗರದ ಪೋಲಿಸ್ ಇಲಾಖೆಯ ಸಿಪಿಐ ಮಲ್ಲಪ್ಪ ಮಡ್ಡಿ ಹೇಳಿದರು.
ಅವರು ತಾಲೂಕಿನ ಆಲಗೂರ ಗ್ರಾಮದ ಆರ್,ಸಿ ಸೆಂಟೆರ್ನಲ್ಲಿ ಡಾ, ಬಿ,ಆರ್,ಅಂಬೇಡ್ಕರ ಅವರ 134ನೇ ಜಯಂತಿಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಹಿರಿಯ ಮುಖಂಡ ಸುಶೀಲಕುಮಾರ ಬೆಳಗಲಿ ಮಾತನಾಡಿದರು. ದಲಿತ ಮುಖಂಡ ರಾಜು ಮೇಲಿನಕೇರಿ, ವಕೀಲ ಬಿ,ಎನ್,ಗಸ್ತಿ ಶಹರ ಠಾಣೆಯ ಪಿಎಸ್ಐ ಅನೀಲ ಕುಂಬಾರ, ಗ್ರಾಮೀಣ ಠಾಣೆಯ ಪಿಎಸ್ಐ ಗಂಗಾಧರ ಪೂಜಾರಿ, ಅಪ್ಪು ಪೋತರಾಜ, ಶಶಿಕಾಂತ ತೇರದಾಳ, ರವಿ
ದೊಡಮನಿ, ರಮೇಶ ಬಳೋಲಗಿಡದ, ಭರತೇಶ ಪಾನಕ್ಕನ್ನವರ, ರವಿ ಶಿಂಗೆ, ರಾಜಕುಮಾರ ಪಾಟೀಲ, ಕೇದಾರ್ಪ ರಾವಳೋಜಿ ಸೇರಿದಂತೆ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 