ಆಹಾರ ಕಿಟ್ ವಿತರಣೆ
ಲೋಕದರ್ಶನ ವರದಿ
ಗದಗ 21: ನಗರದ ಸಿದ್ದರಾಮೇಶ್ವರ ನಗರದಲ್ಲಿ ಆಹಾರದ ಕಿಟ್ ಗಳ ವಿತರಣೆಯನ್ನು ಮಾಜಿ ಶಾಸಕರಾದ ಡಿ ಆರ್ ಪಾಟೀಲ್, ಗುರಣ್ಣ ಬಳಗಾನೂರ,ಗದಗ ಬೆಟಗೇರಿ ನಗರಸಭೆಯ ಮಾಜಿ ಅದ್ಯಕ್ಷರಾದ ಸುರೇಶ ಕಟ್ಟೀಮನಿ,ಗದಗ ಜಿಲ್ಲಾ ಪಂಚಾಯತ ಅದ್ಯಕ್ಷರಾದ ಸಿದ್ದಲಿಂಗೇಶ್ವರ ಪಾಟೀಲ್, ಸಾದಿಕ್ ನರಗುಂದ, ಜಿ ಎಮ್ ದಂಡಿನ, ಆಂಜನೇಯ ಕಟಗಿ, ನಾಗರಡ್ಡಿ ನಿಡಗುಂದಿ, ಶ್ರೀನಿವಾಸ ಭಂಡಾರಿ, ಬಸವರಾಜ ಕುಷ್ಟಗಿ, ಸಹದೇವ ಕೋಟಿ, ರಾಜು ಪೂಜಾರ, ಲಕ್ಷ್ಮಣ್ ಪೂಜಾರ ಇತರರು ಉಪಸ್ಥಿತರಿದ್ದರು. ಎಮ್ ದಂಡಿನ, ಆಂಜನೇಯ ಕಟಗಿ, ನಾಗರಡ್ಡಿ ನಿಡಗುಂದಿ, ಶ್ರೀನಿವಾಸ ಭಂಡಾರಿ, ಬಸವರಾಜ ಕುಷ್ಟಗಿ, ಸಹದೇವ ಕೋಟಿ, ರಾಜು ಪೂಜಾರ, ಲಕ್ಷ್ಮಣ್ ಪೂಜಾರ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 