ಆಹಾರ ಕಿಟ್ ವಿತರಣೆ
ಲೋಕದರ್ಶನ ವರದಿ
ಗದಗ 21: ನಗರದ ಸಿದ್ದರಾಮೇಶ್ವರ ನಗರದಲ್ಲಿ ಆಹಾರದ ಕಿಟ್ ಗಳ ವಿತರಣೆಯನ್ನು ಮಾಜಿ ಶಾಸಕರಾದ ಡಿ ಆರ್ ಪಾಟೀಲ್, ಗುರಣ್ಣ ಬಳಗಾನೂರ,ಗದಗ ಬೆಟಗೇರಿ ನಗರಸಭೆಯ ಮಾಜಿ ಅದ್ಯಕ್ಷರಾದ ಸುರೇಶ ಕಟ್ಟೀಮನಿ,ಗದಗ ಜಿಲ್ಲಾ ಪಂಚಾಯತ ಅದ್ಯಕ್ಷರಾದ ಸಿದ್ದಲಿಂಗೇಶ್ವರ ಪಾಟೀಲ್, ಸಾದಿಕ್ ನರಗುಂದ, ಜಿ ಎಮ್ ದಂಡಿನ, ಆಂಜನೇಯ ಕಟಗಿ, ನಾಗರಡ್ಡಿ ನಿಡಗುಂದಿ, ಶ್ರೀನಿವಾಸ ಭಂಡಾರಿ, ಬಸವರಾಜ ಕುಷ್ಟಗಿ, ಸಹದೇವ ಕೋಟಿ, ರಾಜು ಪೂಜಾರ, ಲಕ್ಷ್ಮಣ್ ಪೂಜಾರ ಇತರರು ಉಪಸ್ಥಿತರಿದ್ದರು. ಎಮ್ ದಂಡಿನ, ಆಂಜನೇಯ ಕಟಗಿ, ನಾಗರಡ್ಡಿ ನಿಡಗುಂದಿ, ಶ್ರೀನಿವಾಸ ಭಂಡಾರಿ, ಬಸವರಾಜ ಕುಷ್ಟಗಿ, ಸಹದೇವ ಕೋಟಿ, ರಾಜು ಪೂಜಾರ, ಲಕ್ಷ್ಮಣ್ ಪೂಜಾರ ಇತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 