ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅನ್ನಸಂತರ್ಪಣೆ
Food offering at Sri Varasiddhi Vinayaka Temple
ಗದಗ 23: ಬೆಟಗೇರಿ ನಗರಸಭೆಯ 23 ನೇ ವಾರ್ಡಿನಒಕ್ಕಲಗೇರಿಓಣಿಯ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ನಿರಂತರ ಅಭಿಷೇಕ ಹಾಗೂ ಮಹಾ ಅನ್ನಪ್ರಸಾದ ಕಾರ್ಯಕ್ರಮವನ್ನು ಫ್ರೆಂಡ್ಸ್ ಅಸೋಶಿಯೇಶನ್(ರಿ) ಗದಗ ಹಾಗೂ ಬಡಾವಣೆಯ ಸಮಸ್ತ ನಾಗರಿಕರಿಂದ ಇದೇ ದಿನಾಂಕ 22 ಶುಕ್ರವಾರ ಮುಂಜಾನೆ 8.00 ಘಂಟೆಗೆಕುಂಭದ ಮೆರವಣಿಗೆ ಮತ್ತು ವಿವಿಧ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಒಂದು ಅವಿಸ್ಮರಣೀಯ ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯ ಶ್ರೀ ಮ. ನಿ. ಪ್ರ.ಶಿವಕುಮಾರ ಮಹಾಸ್ವಾಮಿಗಳು ಮಠಾಧ್ಯಕ್ಷರು, ಕಪ್ಪತಗುಡ್ಡ ಶ್ರೀ ನಂದಿವೇರಿ ಸಂಸ್ಥಾನಮಠ, ಡೋಣಿ-ಗದಗ ಇವರ ಅಮೃತ ಹಸ್ತದಿಂದ ಮಹಾ ಅನ್ನ ಪ್ರಸಾದದ ಅನಾವರಣದ ನಂತರ ಮಹಾ ಅನ್ನಪ್ರಸಾದ ವಿತರಣಾ ಕಾರ್ಯಕ್ರಮ ಜರುಗಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 