ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅನ್ನಸಂತರ್ಪಣೆ
Food offering at Sri Varasiddhi Vinayaka Temple
ಗದಗ 23: ಬೆಟಗೇರಿ ನಗರಸಭೆಯ 23 ನೇ ವಾರ್ಡಿನಒಕ್ಕಲಗೇರಿಓಣಿಯ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ನಿರಂತರ ಅಭಿಷೇಕ ಹಾಗೂ ಮಹಾ ಅನ್ನಪ್ರಸಾದ ಕಾರ್ಯಕ್ರಮವನ್ನು ಫ್ರೆಂಡ್ಸ್ ಅಸೋಶಿಯೇಶನ್(ರಿ) ಗದಗ ಹಾಗೂ ಬಡಾವಣೆಯ ಸಮಸ್ತ ನಾಗರಿಕರಿಂದ ಇದೇ ದಿನಾಂಕ 22 ಶುಕ್ರವಾರ ಮುಂಜಾನೆ 8.00 ಘಂಟೆಗೆಕುಂಭದ ಮೆರವಣಿಗೆ ಮತ್ತು ವಿವಿಧ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಒಂದು ಅವಿಸ್ಮರಣೀಯ ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯ ಶ್ರೀ ಮ. ನಿ. ಪ್ರ.ಶಿವಕುಮಾರ ಮಹಾಸ್ವಾಮಿಗಳು ಮಠಾಧ್ಯಕ್ಷರು, ಕಪ್ಪತಗುಡ್ಡ ಶ್ರೀ ನಂದಿವೇರಿ ಸಂಸ್ಥಾನಮಠ, ಡೋಣಿ-ಗದಗ ಇವರ ಅಮೃತ ಹಸ್ತದಿಂದ ಮಹಾ ಅನ್ನ ಪ್ರಸಾದದ ಅನಾವರಣದ ನಂತರ ಮಹಾ ಅನ್ನಪ್ರಸಾದ ವಿತರಣಾ ಕಾರ್ಯಕ್ರಮ ಜರುಗಿತು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 