ಜೆ.ಎಸ್.ಎಸ್. ಶ್ರೀಮಂಜುನಾಥೇಶ್ವರ ಸೆಂಟ್ರಲ್ ಶಾಲೆಯ ಮಕ್ಕಳ ಫುಟ್ ಬಾಲ್ ಸಾಧನೆ
Football achievements of children of J.S.S. Srimanjunatheshwara Central School
ಲೋಕದರ್ಶನ ವರದಿ
ಧಾರವಾಡ 19: ದಿ. 28ರಂದು ಕರ್ನಾಟಕ ಕಾಲೇಜ್ ಧಾರವಾಡ ಗ್ರೌಂಡ್ನಲ್ಲಿ ನಡೆದ ಅಂತರ ಶಾಲಾ ಡಿಡಿಎಫ್ಎ ಡಾ. ಸತೀಶ್ ಕನ್ಹಯ್ಯಾ ಟ್ರೋಫಿ ಫುಟ್ ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಹಾಗೂ ಸೆಂಟ್ ಮೇರಿ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಹುಬ್ಬಳ್ಳಿ ಸ್ಪೋರ್ಟ್ಸ ಕ್ಲಬ್ನಲ್ಲಿ ನಡೆದ ಫುಟ್ ಬಾಲ್ ಪಂದ್ಯಾವಳಿಯಲ್ಲಿ ಎರಡನೇ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ತಂಡದ ಈ ಸಾಧನೆಗೆ ಕಾರಣರಾದ ತಂಡದ ತರಬೇತುದಾರ ಸ್ಯಾಮ್ಸನ್. ಕೆ ಹಾಗೂ ವಿದ್ಯಾರ್ಥಿಗಳನ್ನು ಜೆ.ಎಸ್.ಎಸ್ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿಗಳಾದ ಶ್ರೀಯುತ ಅರಿಹಂತ ಪ್ರಸಾದ, ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಮಹಾವೀರ ಉಪಾಧ್ಯೆ ಹಾಗೂ ಶಾಲಾ ಪ್ರಾಂಶುಪಾಲರಾದ ಸಾಧನಾ ಎಸ್ ಅಭಿನಂದಿಸಿ ಶುಭ ಹಾರೈಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 