ಜೆ.ಎಸ್.ಎಸ್. ಶ್ರೀಮಂಜುನಾಥೇಶ್ವರ ಸೆಂಟ್ರಲ್ ಶಾಲೆಯ ಮಕ್ಕಳ ಫುಟ್ ಬಾಲ್ ಸಾಧನೆ
Football achievements of children of J.S.S. Srimanjunatheshwara Central School
ಲೋಕದರ್ಶನ ವರದಿ
ಧಾರವಾಡ 19: ದಿ. 28ರಂದು ಕರ್ನಾಟಕ ಕಾಲೇಜ್ ಧಾರವಾಡ ಗ್ರೌಂಡ್ನಲ್ಲಿ ನಡೆದ ಅಂತರ ಶಾಲಾ ಡಿಡಿಎಫ್ಎ ಡಾ. ಸತೀಶ್ ಕನ್ಹಯ್ಯಾ ಟ್ರೋಫಿ ಫುಟ್ ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಹಾಗೂ ಸೆಂಟ್ ಮೇರಿ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಹುಬ್ಬಳ್ಳಿ ಸ್ಪೋರ್ಟ್ಸ ಕ್ಲಬ್ನಲ್ಲಿ ನಡೆದ ಫುಟ್ ಬಾಲ್ ಪಂದ್ಯಾವಳಿಯಲ್ಲಿ ಎರಡನೇ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ತಂಡದ ಈ ಸಾಧನೆಗೆ ಕಾರಣರಾದ ತಂಡದ ತರಬೇತುದಾರ ಸ್ಯಾಮ್ಸನ್. ಕೆ ಹಾಗೂ ವಿದ್ಯಾರ್ಥಿಗಳನ್ನು ಜೆ.ಎಸ್.ಎಸ್ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿಗಳಾದ ಶ್ರೀಯುತ ಅರಿಹಂತ ಪ್ರಸಾದ, ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಮಹಾವೀರ ಉಪಾಧ್ಯೆ ಹಾಗೂ ಶಾಲಾ ಪ್ರಾಂಶುಪಾಲರಾದ ಸಾಧನಾ ಎಸ್ ಅಭಿನಂದಿಸಿ ಶುಭ ಹಾರೈಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 