ಜೆ.ಎಸ್.ಎಸ್. ಶ್ರೀಮಂಜುನಾಥೇಶ್ವರ ಸೆಂಟ್ರಲ್ ಶಾಲೆಯ ಮಕ್ಕಳ ಫುಟ್ ಬಾಲ್ ಸಾಧನೆ
Football achievements of children of J.S.S. Srimanjunatheshwara Central School
ಲೋಕದರ್ಶನ ವರದಿ
ಧಾರವಾಡ 19: ದಿ. 28ರಂದು ಕರ್ನಾಟಕ ಕಾಲೇಜ್ ಧಾರವಾಡ ಗ್ರೌಂಡ್ನಲ್ಲಿ ನಡೆದ ಅಂತರ ಶಾಲಾ ಡಿಡಿಎಫ್ಎ ಡಾ. ಸತೀಶ್ ಕನ್ಹಯ್ಯಾ ಟ್ರೋಫಿ ಫುಟ್ ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಹಾಗೂ ಸೆಂಟ್ ಮೇರಿ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಹುಬ್ಬಳ್ಳಿ ಸ್ಪೋರ್ಟ್ಸ ಕ್ಲಬ್ನಲ್ಲಿ ನಡೆದ ಫುಟ್ ಬಾಲ್ ಪಂದ್ಯಾವಳಿಯಲ್ಲಿ ಎರಡನೇ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ತಂಡದ ಈ ಸಾಧನೆಗೆ ಕಾರಣರಾದ ತಂಡದ ತರಬೇತುದಾರ ಸ್ಯಾಮ್ಸನ್. ಕೆ ಹಾಗೂ ವಿದ್ಯಾರ್ಥಿಗಳನ್ನು ಜೆ.ಎಸ್.ಎಸ್ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿಗಳಾದ ಶ್ರೀಯುತ ಅರಿಹಂತ ಪ್ರಸಾದ, ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಮಹಾವೀರ ಉಪಾಧ್ಯೆ ಹಾಗೂ ಶಾಲಾ ಪ್ರಾಂಶುಪಾಲರಾದ ಸಾಧನಾ ಎಸ್ ಅಭಿನಂದಿಸಿ ಶುಭ ಹಾರೈಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 