ವಿಧಾನಸಭೆ ಇತಿಹಾಸದಲ್ಲೇ ಮೊದಲ ಬಾರಿಗೆ 18 ಬಿಜೆಪಿ ಶಾಸಕರು 6 ತಿಂಗಳು ಅಮಾನತು
For the first time in the history of the Assembly, 18 BJP MLAs suspended for 6 months
ಬೆಂಗಳೂರು 21: ವಿಧಾನಸಭೆ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪೀಕರ್ ಕಛೇರಿ ಎದುರು ಹೈಡ್ರಾಮಾ ಮಾಡಿ, ಸ್ಪೀಕರ್ ಪೀಠಕ್ಕೆ ಅಗೌರವ ತೋರಿ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ಸ್ಪೀಕರ್ ಯು. ಟಿ ಖಾದರ್ ಅಮಾನತು ಗೊಳಿಸಿದ್ದಾರೆ.
ಮಾರ್ಷಲ್ಗಳು ಬಿಜೆಪಿ ಶಾಸಕರ ಕೈಕಾಲು ಹೊತ್ತೊಯ್ದು ಸದನದಿಂದ ಹೊರಹಾಕಿದ್ದಾರೆ.
ಅಮಾನತುಗೊಂಡ ಶಾಸಕರುಗಳು 6ತಿಂಗಳು ವಿಧಾನಸೌದದ ಪ್ರಾಂಗಣಕ್ಕೆ ಪ್ರವೇಶಕ್ಕೆ ಅವಕಾಶವಿಲ್ಲ. ಸ್ಥಾಯಿ ಸಮಿತಿ ಸಭೆಗಳಿಗೆ ಹಾಜರಾಗುವಂತಿಲ್ಲ, ಅಂತೆಯೇ ಶಾಸಕರ ದಿನ ಭತ್ಯೆಗೂ ಕೊಕ್ ನೀಡಲಾಗಿದೆ.
ಮುನಿರತ್ನ, ಬಿ. ಸುರೇಶಗೌಡ, ದೊಡ್ಡನಗೌಡ ಪಾಟೀಲ, ಡಾ. ಅಶ್ವತ್ ನಾರಾಯಣ, ಚಂದ್ರ ಲಮಾಣಿ, ಯಶಪಾಲ್ ಸುವರ್ಣ, ಚನ್ನಬಸಪ್ಪ, ಬಸವರಾಜ ಮುತವಾಡ, ಎಂ ಆರ್. ಪಾಟೀಲ, ಭರತ್ ಶೆಟ್ಟಿ, ಹರೀಶ್ ಬಿ.ಪಿ, ಶರಣು ಸಲಗರ, ಎಮ್ ಆರ್ ಪಾಟೀಲ, ಭೈರತಿ ಸುರೇಶ ಅಮಾನತುಗೊಂಡ ಶಾಸಕರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 