ಪಾವಟೆಗೆ ಅರಣ್ಯ ಇಲಾಖೆ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಯರಗಟ್ಟಿ: ಅರಣ್ಯ ಸಂರಕ್ಷಣೆ ಮತ್ತು ಅತೀ ಹೆಚ್ಚು ಗಿಡಗಳನ್ನು ನೆಟ್ಟು ಸಂರಕ್ಷಿಸಿದ ಕಾರ್ಯ ಪರಿಗಣಿಸಿ ಸಾಮಾಜಿಕ ಅರಣ್ಯದ ಉಪ ವಲಯ ಅರಣ್ಯಾಧಿಕಾರಿ ಸೇವೆ ಸಲ್ಲಿಸುತ್ತಿರುವ ಸೋಮಶೇಖರ ಬಿ. ಪಾವಟೆ ಅವರಿಗೆ ಬಿ.ಮಾರಪ್ಪ ಸ್ಮಾರಕ ಟ್ರಸ್ಟ್ ಮತ್ತು ಕನರ್ಾಟಕ ಅರಣ್ಯ ಇಲಾಖೆ ವತಿಯಿಂದ ಕೊಡಮಾಡುವ 2019-20ನೇ ಸಾಲಿನ ಅತ್ಯುತ್ತಮ ಪ್ರಶಸ್ತಿಯನ್ನು ನೀಡಲಾಯಿತು. ಇತ್ತಿಚೇಗೆ ಬೆಂಗಳೂರಿನ ಅರಣ್ಯ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭ ಗಣಿ ಭೂವಿಜ್ಞಾನ ಹಾಗೂ ಅರಣ್ಯ ಸಚಿವ ಸಿ.ಸಿ ಪಾಟೀಲ ಹಾಗೂ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಇದ್ದರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 