ಬಲೆಗೆ ಬಿದ್ದ ಜಿಂಕೆ ಅರಣ್ಯ ಸಿಬ್ಬಂದಿ ರಕ್ಷಣೆ
Forest staff rescues deer caught in trap
ಮುಂಡಗೋಡ 04: ತಾಲೂಕಿನ ಸನವಳ್ಳಿ ಬಳಿಯ ಬಪ್ಪನ ಕಟ್ಟಿಯಲ್ಲಿನ ಹೊಲದ ಬಲೆಯ ಬೇಲಿಗೆ ಜಿಂಕೆಯೊಂದು ಸಿಲುಕಿಸಿಕೊಂಡು ಪ್ರಾಣಭಯದಿಂದ ಒದ್ದಾಡುತ್ತಿದ್ದಾಗ ಗ್ರಾಮಸ್ಥರ ಸಹಾಯದಿಂದ ಬಲೆಗೆ ಬಿದ್ದ ಜಿಂಕೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.
ಬಸವರಾಜ ಶೇರವಾಡ ಎಂಬುವರು ಬೆಳೆ ರಕ್ಷಣೆಗೆ ತಮ್ಮ ಗದ್ದೆಯ ಸುತ್ತಲೂ ಬಲೆಯ ಬೇಲಿ ಹಾಕಿದ್ದಾರೆ. ಆಕಸ್ಮಿಕವಾಗಿ ಜಿಂಕೆಯೊಂದು ಆಹಾರ ಹುಡುಕುತ್ತಾ ಬಂದ ವೇಳೆಗೆ ಜಿಂಕೆಯ ಕೋಡು ಬೇಲಿಯ ಬಲಿಗೆ ಸಿಲುಕಿಕೊಂಡಿತ್ತು. ತಕ್ಷಣವೇ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ರಾಜು ಪರೇಟ್ ಮತ್ತು ಕೃಷ್ಣಾ ಬಲೆಯಿಂದ ರಕ್ಷಿಸಿ ಸುರಕ್ಷಿತವಾಗಿ, ಕಾಡಿಗೆ ಬಿಟ್ಟಿದ್ದಾರೆ.ಸ್ಥಳೀಯರಾದ ರಾಜು ಗುಬ್ಬಕ್ಕನವರ ರಾಘು ಕೋಣನಕೇರಿ ಹಾಗೂ ಉಪಸ್ಥಿತರಿದ್ದರು.
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು 