ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ
Formation of School Development and Monitoring Committee
ತಾಳಿಕೋಟಿ 09: ತಾಲೂಕಿನ ಗೋಟಖಂಡಕಿ ಗ್ರಾಮದ ಸರಕಾರಿ ಮಾದರಿ ಶಾಲೆಯ ನೂತನ ಶಾಲಾ ಅಭಿವೃದ್ಧಿ( ಎಸ್ ಡಿ ಎಂ ಸಿ) ಮತ್ತು ಮೇಲುಸ್ತುವಾರಿ ಸಮಿತಿಯನ್ನು ರಚಿಸಲಾಯಿತು. ಎಸ್ ಡಿ ಎಮ್ ಸಿ ನೂತನ ಅದ್ಯಕ್ಷರಾಗಿ ಬಸನಗೌಡ ಸಂಗನಗೌಡ ಬಿರಾದಾರ ಹಾಗೂ ಉಪಾಧ್ಯಕ್ಷರಾಗಿ ಭಾಗಮ್ಮ ಮಂಜುನಾಥ ಹೂಗಾರ ಇವರು ಅವಿರೋಧವಾಗಿ ಆಯ್ಕೆಯಾದರು.
ಶಾಲಾ ಅಭಿವೃದ್ಧಿ ಸಮಿತಿಯ 16 ಜನ ಸದಸ್ಯರನ್ನೂ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಿ ಆರ್ ಸಿ. ಎಸ್.ಎಮ್ ಪಾಲ್ಕಿ, ಮುಖ್ಯ ಶಿಕ್ಷಕಿ ಜಿ.ಕೆ.ಮಣೂರು, ಮಾಜಿ ಸೈನಿಕ ರಾಮನಗೌಡ ಬಿರಾದಾರ, ಮಾಜಿ ಅಧ್ಯಕ್ಷ ಬಸವರಾಜ ಕೋಳ್ಯಾಳ, ಶಿವರಾಜಗೌಡ ಪಾಟೀಲ,ರಾಮಪ್ಪ ಚಲವಾದಿ, ದೇವು ಗೋಟಗುಣಕಿ, ಪ್ರವೀಣ ಬಿ, ದೇವು ಜಿ, ಗುರುಪ್ರಸಾದ್ ಬಿಜಿ, ಶರಣಗೌಡ ಬಿರಾದಾರ, ಮಾಂತಗೌಡ ಬಿರಾದಾರ, ರಾಮನಗೌಡ ಬಿರಾದಾರ, ಸಂಗಣ್ಣ ಚೌದ್ರಿ, ಸೂಗನಗೌಡ ಬೆಂಡೆಗುಂಬಳ, ರಡ್ಡಿಗೌಡ ಬಿರಾದಾರ, ವಿಶ್ವನಾಥರೆಡ್ಡಿ ಪಾಟೀಲ್, ಸಿದ್ದು ನಾಯ್ಕೋಡಿ, ಪರಸಪ್ಪ ಚಲವಾದಿ, ಉದಯ ರತ್ನಾಕರ, ಪ್ರಮೋದ ಪಾಟೀಲ್, ದೇವಣ್ಣ ಚೌದ್ರಿ, ಚಂದ್ರಶೇಖರ ಚಲವಾದಿ, ಪ್ರಭು ಚಲವಾದಿ ಹಾಗೂ ಮಕ್ಕಳ ಪಾಲಕರು, ಶಿಕ್ಷಣ ಪ್ರೇಮಿಗಳು, ಗ್ರಾಮಸ್ಥರು ಹಾಜರಿದ್ದರು,
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 