ಪೇಂಟರ್ ಕಾರ್ಮಿಕರ ಜತೆಗೆ ನೂತನ ಪದಾಧಿಕಾರಿಗಳ ನೇಮಕ
Formation of a painters' union
ಕಂಪ್ಲಿ 29: ಪಟ್ಟಣದ ವಿರುಪಣ್ಣ ತಾತ ಮಠದ ಆವರಣದಲ್ಲಿ ಕಂಪ್ಲಿ ತಾಲೂಕು ಪೇಂಟರ್ ಕಾರ್ಮಿಕರ ಸಂಘ ರಚಿಸುವ ಜತೆಗೆ ನೂತನ ಪದಾಧಿಕಾರಿಗಳನ್ನು ಭಾನುವಾರ ನೇಮಕ ಮಾಡಲಾಯಿತು.
ಪೇಂಟರ್ ಕಾರ್ಮಿಕರ ಸಂಘದ ಸಂಘಕ್ಕೆ ಎಂ.ಮಾರುತಿ(ಅಧ್ಯಕ್ಷ), ಕೆ.ವಿರೂಪಾಕ್ಷಿ,.ಬಿ.ಮೌನೇಶ (ಗೌರವಾಧ್ಯಕ್ಷ),.ಎಸ್.ಬೆಟ್ಟರಾಜ್,ಬಿ.ಬಸವರಾಜ(ಉಪಾಧ್ಯಕ್ಷ),ಕೆ.ನೀಲಪ್ಪ(ಪ್ರಧಾನ ಕಾರ್ಯದರ್ಶಿ), ಎನ್.ರಮೇಶ, ಗೌರಿಪ್ರಿಯ, ಸುದರ್ಶನ, ಯಲ್ಲಪ್ಪ, ಕೃಷ್ಣ, ಸಿ.ನಾಗರಾಜ(ಜಂಟಿ ಕಾರ್ಯದರ್ಶಿ), ಚಿತ್ರಗಾರ ರವಿ(ಖಜಾಂಚಿ), ಎಸ್.ಬಾಷಾ(ಸಹ ಖಜಾಂಚಿ), ಗಾಳೆಪ್ಪ, ಉಸ್ಮಾನ್, ವಿರುಪಣ್ಣ, ಬಿ.ಎಂ.ಮಂಜು, ಚಿತ್ರಗಾರ ರಾಮು, ಕಾಸಿಂ, ಎ.ಜಗದೀಶ, ಕೆ.ರಾಘವೇಂದ್ರ, ಕೆ.ಮಹೇಶ, ಎಲ್.ಸಿದ್ದಪ್ಪ, ಎಸ್.ಮಂಜು, ಚಿತ್ರಗಾರ ನಾಗರಾಜ, ದುರುಗಪ್ಪ(ಸಂಘಟನಾ ಸಂಚಾಲಕರು) ಇವರು ಸರ್ವಾನುಮತದಿಂದ ಆಯ್ಕೆಗೊಂಡದರು. ನಂತರ ನೂತನ ಪದಾಧಿಕಾರಿಗಳಿಗೆ ಮಾಲಾರೆ್ಣಯೊಂದಿಗೆ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಪೇಂಟರ್ ಕಾರ್ಮಿಕರು ಪಾಲ್ಗೊಂಡಿದ್ದರ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 