ರಂಜಾನ್ ಹಬ್ಬದ ಶುಭಕೋರಿದ ಮಾಜಿ ಶಾಸಕ ಕೆ. ಬಸವರಾಜ್ ಹಿಟ್ನಾಳ
Former MLA K. Basavaraj Hitnal wishes everyone a happy Ramzan
ಕೊಪ್ಪಳ :31 ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಮುಕ್ತಿ ನಜೀರ್ ಅಹಮ್ಮದ್ ಟಸ್ಕಿನ್ ಕುರಾನ್ ಪಠಣದ ಮೂಲಕ ನೇರವೇರಿಸಿದ ಬಳಿಕ ಹಬ್ಬದ ಸಂಭ್ರಮಾಚರಣೆಯಲ್ಲಿ ಮಾಜಿ ಶಾಸಕ ಕೆ. ಬಸವರಾಜ್ ಹಿಟ್ನಾಳ ಪಾಲ್ಗೊಂಡು ಮುಸ್ಲಿಂ ಬಾಂದವರಿಗೆ ಶುಭಕೋರಿದರು.
ಈ ಸಂದರ್ಭದಲ್ಲಿ ಎಸ್.ಬಿ ನಾಗರಳ್ಳಿ ಗವಿಸಿದ್ದಪ್ಪ ಮುದಗಲ್, ರಾಜಶೇಖರ ಆಡೂರು ಯುವ ನಾಯಕ ಕೆ. ಸೋಮಶೇಖರ ಹಿಟ್ನಾಳ ಸಮಾಜದ ಮುಖಂಡರುಗಳಾದ ಪಾಷುಸಾಬ ಕತ್ತಿಬ್, ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಷ ಪಲ್ಟನ್ ಇಕ್ಬಲ್ ಸಿದ್ದಿಕಿ ಇಬ್ರಾಹಿಮ್ ಅಡ್ಡೆವಾಲಿ ಅಜುಮುದ್ದಿನ್ ಅತ್ತಾರ ಜಾಫರ್ ಖಾನ್ ಹಾಗೂ ಇನ್ನೂ ಮುಂತಾದ ಮುಖಂಡರು ಉಪಸ್ಥಿತರಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 