ರಂಜಾನ್ ಹಬ್ಬದ ಶುಭಕೋರಿದ ಮಾಜಿ ಶಾಸಕ ಕೆ. ಬಸವರಾಜ್ ಹಿಟ್ನಾಳ
Former MLA K. Basavaraj Hitnal wishes everyone a happy Ramzan
ಕೊಪ್ಪಳ :31 ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಮುಕ್ತಿ ನಜೀರ್ ಅಹಮ್ಮದ್ ಟಸ್ಕಿನ್ ಕುರಾನ್ ಪಠಣದ ಮೂಲಕ ನೇರವೇರಿಸಿದ ಬಳಿಕ ಹಬ್ಬದ ಸಂಭ್ರಮಾಚರಣೆಯಲ್ಲಿ ಮಾಜಿ ಶಾಸಕ ಕೆ. ಬಸವರಾಜ್ ಹಿಟ್ನಾಳ ಪಾಲ್ಗೊಂಡು ಮುಸ್ಲಿಂ ಬಾಂದವರಿಗೆ ಶುಭಕೋರಿದರು.
ಈ ಸಂದರ್ಭದಲ್ಲಿ ಎಸ್.ಬಿ ನಾಗರಳ್ಳಿ ಗವಿಸಿದ್ದಪ್ಪ ಮುದಗಲ್, ರಾಜಶೇಖರ ಆಡೂರು ಯುವ ನಾಯಕ ಕೆ. ಸೋಮಶೇಖರ ಹಿಟ್ನಾಳ ಸಮಾಜದ ಮುಖಂಡರುಗಳಾದ ಪಾಷುಸಾಬ ಕತ್ತಿಬ್, ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಷ ಪಲ್ಟನ್ ಇಕ್ಬಲ್ ಸಿದ್ದಿಕಿ ಇಬ್ರಾಹಿಮ್ ಅಡ್ಡೆವಾಲಿ ಅಜುಮುದ್ದಿನ್ ಅತ್ತಾರ ಜಾಫರ್ ಖಾನ್ ಹಾಗೂ ಇನ್ನೂ ಮುಂತಾದ ಮುಖಂಡರು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 