ರಂಜಾನ್ ಹಬ್ಬದ ಶುಭಕೋರಿದ ಮಾಜಿ ಶಾಸಕ ಕೆ. ಬಸವರಾಜ್ ಹಿಟ್ನಾಳ
Former MLA K. Basavaraj Hitnal wishes everyone a happy Ramzan
ಕೊಪ್ಪಳ :31 ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಮುಕ್ತಿ ನಜೀರ್ ಅಹಮ್ಮದ್ ಟಸ್ಕಿನ್ ಕುರಾನ್ ಪಠಣದ ಮೂಲಕ ನೇರವೇರಿಸಿದ ಬಳಿಕ ಹಬ್ಬದ ಸಂಭ್ರಮಾಚರಣೆಯಲ್ಲಿ ಮಾಜಿ ಶಾಸಕ ಕೆ. ಬಸವರಾಜ್ ಹಿಟ್ನಾಳ ಪಾಲ್ಗೊಂಡು ಮುಸ್ಲಿಂ ಬಾಂದವರಿಗೆ ಶುಭಕೋರಿದರು.
ಈ ಸಂದರ್ಭದಲ್ಲಿ ಎಸ್.ಬಿ ನಾಗರಳ್ಳಿ ಗವಿಸಿದ್ದಪ್ಪ ಮುದಗಲ್, ರಾಜಶೇಖರ ಆಡೂರು ಯುವ ನಾಯಕ ಕೆ. ಸೋಮಶೇಖರ ಹಿಟ್ನಾಳ ಸಮಾಜದ ಮುಖಂಡರುಗಳಾದ ಪಾಷುಸಾಬ ಕತ್ತಿಬ್, ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಷ ಪಲ್ಟನ್ ಇಕ್ಬಲ್ ಸಿದ್ದಿಕಿ ಇಬ್ರಾಹಿಮ್ ಅಡ್ಡೆವಾಲಿ ಅಜುಮುದ್ದಿನ್ ಅತ್ತಾರ ಜಾಫರ್ ಖಾನ್ ಹಾಗೂ ಇನ್ನೂ ಮುಂತಾದ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 