ವಿದ್ಯಾಥರ್ಿನಿ ಕೊಲೆಗೆ ಮಾಜಿ ಸಂಸದ ಕುನ್ನೂರ ಖಂಡನೆ
ಲೋಕದರ್ಶನ ವರದಿ
ಶಿಗ್ಗಾವಿ : ಹಾವೇರಿ ಜಿ. ಹೆಚ್. ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಸವಣೂರ ತಾಲೂಕ ಮಣ್ಣೂರ ಗ್ರಾಮದ ವಿದ್ಯಾಥರ್ಿನಿ ರೇಣುಕಾ ಪಾಟೀಲ ಇವಳನ್ನು ದುಷ್ಕಮರ್ಿಗಳು ಬರ್ಬರವಾಗಿ ಹೆತ್ಯಗೈದು ವರದಾ ನದಿ ಬಳಿ ಸುಟ್ಟು ಹಾಕಿರುವ ಕೃತ್ಯವನ್ನು ಬಿಜೆಪಿ ಮುಖಂಡ ಮಾಜಿ ಸಂಸದ ಮಂಜುನಾಥ ಕುನ್ನೂರ ತೀವ್ರವಾಗಿ ಖಂಡಿಸಿದ್ದಾರೆ.
ಶಾಂತಿ-ಸೌಹಾರ್ಧತೆಗೆ ಹೆಸರಾಗಿರುವ ಹಾವೇರಿ ನೆಲದಲ್ಲಿ ಇಂಥ ಕೃತ್ಯ ನಡೆದಿರುವುದು ಆಘಾತಕಾರಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿ ವಿದ್ಯಾಥರ್ಿನಿಯ ಕುಟುಂಬಸ್ತರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತನು ದಯಪಾಲಿಸಲಿ ಎಂದು ಪ್ರಾಥರ್ಿಸಿದ ಅವರು ಜಿಲ್ಲೆಯಲ್ಲಿ ಇಂಥ ಕೃತ್ಯಗಳು ಮರುಕಳಿಸದಂತೆ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಪೋಲಿಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು ಇದಕ್ಕೆ ವಿಶೇಷ ಕಾನೂನು ರೂಪಿಸುವ ಮೂಲಕ ವಿದ್ಯಾಥರ್ಿನಿಯರಿಗೆ ಆತ್ಮ ವಿಶ್ವಾಸ ತುಂಬುವ ಕೆಲಸವನ್ನು ಮಾಡಬೇಕೆಂದು ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 