ಮಾಜಿ ಸದಸ್ಯ ನಾರಾಯಣಪ್ಪ ಅಪಘಾತದಲ್ಲಿ ನಿಧನ
ಲೋಕದರ್ಶನವರದಿ
ಬ್ಯಾಡಗಿ:ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಹಾಗೂ ಸ್ಥಳೀಯ ಪುರಸಭೆ ಮಾಜಿ ಸದಸ್ಯ ನಾರಾಯಣಪ್ಪ ಕನರ್ೂಲ (73) ಇವರು ಅಪಘಾತ ಪ್ರಕರಣವೊಂದರಲ್ಲಿ ಬುಧವಾರ ನಿಧನರಾಗಿದ್ಧಾರೆ.
ಮೃತರ ಅಂತ್ಯಕ್ರಿಯೆ ಗುರುವಾರ ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಮುಕ್ತಿಧಾಮದಲ್ಲಿ ನೆರವೇರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ, ಮೃತರಿಗೆ ಪತ್ನಿ ಸೇರಿದಂತೆ ಇಬ್ಬರು ಪುತ್ರರು, ಐವರು ಪುತ್ರಿಯರಿದ್ದಾರೆ.
ಪಟ್ಟಣದಲ್ಲಿ ನಿರ್ಮಾನಿಸಲು ಉದ್ದೇಶಿಸಿರುವ ಸವಿತಾ ಸಮಾಜದ ಸಮುದಾಯ ಭವನಕ್ಕೆ ಅಗತ್ಯ ಅನುದಾನಕ್ಕಾಗಿ ಮನವಿ ಸಲ್ಲಿಸಲು ತೆರಳುವ ವೇಳೆ ಬೆಂಗಳೂರಿನ ಮೆಜೆಸ್ಟಿಕ್ ಬಳಿ ಜನರನ್ನು ಸಾಗಿಸುತ್ತಿದ್ದ ಆಟೊವೊಂದು ಅಪ್ಪಳಿಸಿದೆ, ತೀವ್ರ ಗಾಯಗೊಂಡ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 