ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ
ಲೋಕದರ್ಶನವರದಿ
ಶಿಗ್ಗಾವಿ : ಪಟ್ಟಣದ ಮಾಮಲೇ ದೇಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ನೆಡೆದ ಅಖಿಲ ಭಾರತ ಶರಣು ಸಾಹಿತ್ಯ ಪರಿಷತ್ತು ಮೈಸೂರು, ತಾಲೂಕ ಶರಣ ಸಾಹಿತ್ಯ ಪರಿಷತ್ತು ಹಾಗೂ ಕದಳಿ ಮಹಿಳಾ ವೇದಿಕೆ ಇವರ ಸಂಯುಕ್ತಾ ಆಶ್ರಯದಲ್ಲಿ ಅಖಿಲ ಭಾರತ ಶರಣು ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಶಿಗ್ಗಾವಿ ತಾಲೂಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ದತ್ತಣ್ಣಾ ವೇಣರ್ೇಕರ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದರು.
ಕಾಲೇಜಿನ ಉಪ ಪ್ರಾಚಾರ್ಯರಾದರು ಜಿ.ಎನ್.ಯಲಿಗಾರ, ಮಲ್ಲಪ್ಪ ರಾಮಗೇರಿ, ಕೆ.ಬಿ.ಚನ್ನಪ್ಪ, ಸಿ.ಡಿ.ಯತ್ನಳ್ಳಿ, ಎಂ.ಬಿ.ಹಳೇಮನಿ, ರಂಜಾನ ಕಿಲ್ಲೇದಾರ, ಶಂಕರ ಅರ್ಕಸಾಲಿ, ಗಂಗಣ್ಣ ಪಾಣಿಗಟ್ಟಿ ಹಾಗೂ ಉಪನ್ಯಾಸವನ್ನು ಮಂಜುನಾಥ ಮರಿತಮ್ಮನವರ ನೀಡಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 