ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ
ಲೋಕದರ್ಶನವರದಿ
ಶಿಗ್ಗಾವಿ : ಪಟ್ಟಣದ ಮಾಮಲೇ ದೇಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ನೆಡೆದ ಅಖಿಲ ಭಾರತ ಶರಣು ಸಾಹಿತ್ಯ ಪರಿಷತ್ತು ಮೈಸೂರು, ತಾಲೂಕ ಶರಣ ಸಾಹಿತ್ಯ ಪರಿಷತ್ತು ಹಾಗೂ ಕದಳಿ ಮಹಿಳಾ ವೇದಿಕೆ ಇವರ ಸಂಯುಕ್ತಾ ಆಶ್ರಯದಲ್ಲಿ ಅಖಿಲ ಭಾರತ ಶರಣು ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಶಿಗ್ಗಾವಿ ತಾಲೂಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ದತ್ತಣ್ಣಾ ವೇಣರ್ೇಕರ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದರು.
ಕಾಲೇಜಿನ ಉಪ ಪ್ರಾಚಾರ್ಯರಾದರು ಜಿ.ಎನ್.ಯಲಿಗಾರ, ಮಲ್ಲಪ್ಪ ರಾಮಗೇರಿ, ಕೆ.ಬಿ.ಚನ್ನಪ್ಪ, ಸಿ.ಡಿ.ಯತ್ನಳ್ಳಿ, ಎಂ.ಬಿ.ಹಳೇಮನಿ, ರಂಜಾನ ಕಿಲ್ಲೇದಾರ, ಶಂಕರ ಅರ್ಕಸಾಲಿ, ಗಂಗಣ್ಣ ಪಾಣಿಗಟ್ಟಿ ಹಾಗೂ ಉಪನ್ಯಾಸವನ್ನು ಮಂಜುನಾಥ ಮರಿತಮ್ಮನವರ ನೀಡಿದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 