ಕಾಡಾನೆ ದಾಳಿಗೆ ನಾಲ್ವರು ಬಲಿ
ಭುವನೇಶ್ವರ, ಏ 6 ಪಶ್ಚಿಮ ಒಡಿಶಾದ ಬರಾಗಾರ್ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಕಾಡಾನೆ ದಾಳಿಗೆ ನಾಲ್ವರು ಮೃತಪಟ್ಟಿರುವುದು ವರದಿಯಾಗಿದೆ.ಇದರಲ್ಲಿ ಒಂದೇ ಕುಟುಂಬದ ಮೂರು ಹತರಾಗಿದ್ದಾರೆ. ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ 75 ವರ್ಷದ ವೃದ್ಧನ ಮೇಲೆ ದಾಳಿ ನಡೆಸಿದ ಆನೆ, ನಂತರ ಅವರ ಪುತ್ರ ಹಾಗೂ ಮೊಮ್ಮಗನ ಮೇಲೆ ದಾಳಿ ನಡೆಸಿದೆ.ನಂತರ ಬೆಳಗ್ಗೆ ಹೂವು ಸಂಗ್ರಹಿಸುತ್ತಿದ್ದ 52 ವರ್ಷದ ವ್ಯಕ್ತಿಯ ಮೇಲೂ ಆನೆ ದಾಳಿ ನಡೆಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಪ್ರಕಾರ, ಕಾಡಾನೆ ಆಹಾರ ಅರಸಿ ನಾಡಿಗೆ ಬಂದಿರುವ ಸಾಧ್ಯತೆಯಿದೆ. ಘಟನೆಯಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಮೃತರಿಗೆ ಪರಿಹಾರದ ಬೇಡಿಕೆಯಿಟ್ಟಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 