ಹುಣಸಿಕೊಳ್ಳೋಣದಲ್ಲಿ ನಾಲ್ಕನೇ ದಿನದ ಆಧ್ಯಾತ್ಮಿಕ ಪ್ರವಚನ
Fourth day spiritual discourse at Hunasakana
ಯಮಕನಮರಡಿ 22 : ಸ್ಥಳೀಯ ಸುಕ್ಷೇತ್ರ ಪೂಜ್ಯರಾಗಿದ್ದ ಗುರುಸಿದ್ದ ಮಹಾಸ್ವಾಮಿಗಳ 32ನೇ ಪುಣ್ಯ ಆರಾಧನಾ ಮಹೋತ್ಸವ ಕಾರ್ಯಕ್ರಮ ಅಂಗವಾಗಿ ಆಯೋಜಿಸಲಾಗಿದ್ದ ನಾಲ್ಕನೇ ದಿನದ ಪ್ರವಚನ ಕಾರ್ಯಕ್ರಮಕ್ಕೆ ಬರಮಪೂಜ್ಯ ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ಸಿದ್ಧ ಸಂಸ್ಥಾನ ಮಠ ನಿಡಸೋಶಿ ಹಾಗೂ ಬೈಲೂರಿನ ನಿಜಗುಣಾನಂದ ಮಹಾಸ್ವಾಮಿಗಳು ಚಿಕ್ಕೋಡ ವಿದೇಶ ಶರಣರು ಹಾಗೂ ಸ್ಥಳೀಯ ಮುಸ್ಲಿಂ ಸಮಾಜದ ಗುರುಗಳಾದ ಹರುಣ್ ಮೌಲಾನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಶ್ರೀಮಠದ ಉತ್ತರಾಧಿಕಾರಿಗಳಾದ ಸಿದ್ಧಬಸವ ದೇವರು ಶರಣ ಚರಿತಾಮೃತ ಪ್ರವಚನವನ್ನು ಮಾರ್ಮಿಕವಾಗಿ ಹೇಳಿದರು ಕಾರ್ಯಕ್ರಮದಲ್ಲಿ ಶ್ರೀಮಠದ ಆಡಳಿತ ಮಂಡಳಿಯ ಸದಸ್ಯರು ಅಕ್ಕನ ಬಳಗ ಹಿರಿಯರು ಹಾಗೂ ಪರಸ್ಪರದಿಂದ ಬಂದಂತ ಭಕ್ತಾದಿಗಳನ್ನು ಸನ್ಮಾನಿಸಲಾಯಿತು ಶ್ರೀ ಗಳಿಗೆ ಶ್ರೀಮಠದ ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಬಿಳ್ಕೊಡಲಾಯಿತು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 