ಉಚಿತ ಆರೋಗ್ಯ ತಪಾಸಣಾ ಶಿಬಿರ
ಹಾವೇರಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ನಾಗೇಂದ್ರನಮಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ನೆಹರೂನಗರದ ಅಂಗನವಾಡಿ ಕೇಂದ್ರದಲ್ಲಿ ಶನಿವಾರ ತಜ್ಞವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತು.
ಶಿಬಿರದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಎಸ್ ಕುಂದೂರ, ವೈದ್ಯಾಧಿಕಾರಿ ಡಾ.ಎಂ.ಜಾನಗಿರಿ ಹಾಗೂ ಮನೋರೋಗ ತಜ್ಞರು ಡಾ. ವಿಜಯಕುಮಾರ ಬಳಿಗಾರ ಅವರು ರೋಗಿಗಳ ತಪಾಸಣೆ ನಡೆಸಿದರು. ಶಿಬಿರದಲ್ಲಿ ಸುಮಾರು 115 ಫಲಾನುಭವಿಗಳಿಗೆ ಆರೋಗ್ಯ ತಪಾಸಣೆ ಮಾಡಿ ಬಿ.ಪಿ. ಹಾಗೂ ರಕ್ತದಲ್ಲಿ ಸಕ್ಕರೆ ಪ್ರಮಾಣ ಪರೀಕ್ಷಿಸಲಾಯಿತು. ಅದರಲ್ಲಿ 12 ಫಲಾನುಭವಿಗಳಿಗೆ ಹೊಸದಾಗಿ ಸಕ್ಕರೆ ಪ್ರಮಾಣ ಹಾಗೂ ಬಿ.ಪಿ. ಹೆಚ್ಚಾಗಿ ಕಂಡುಬಂದವು ಅವರಿಗೆ ಮಾತ್ರೆಗಳನ್ನು ಉಚಿತವಾಗಿ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆ ಭೇಟಿ ನೀಡಲು ಸಲಹೆ ನೀಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 