ಉಚಿತ ಹೃದಯ ರೋಗ ತಪಾಸಣೆ ಶಿಬಿರ
Free Heart Disease Checkup Camp
ಧಾರವಾಡ 10: ಎಸ್ ಡಿ ಎಮ್ ನಾರಾಯಣ ಹಾರ್ಟ್ ಸೆಂಟರ್, ಧಾರವಾಡ ಆಸ್ಪತ್ರೆಯು ಈ ಭಾರಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಇದೆ ದಿ. 12 ಬುಧವಾರ ದಂದು ಸಾರ್ವಜನಿಕರಿಗೆ ಉಚಿತ ಹೃದಯ ರೋಗ ತಪಾಸಣೆ ಶಿಬಿರವನ್ನು ಮತ್ತು ವೆರಿಕೋಸ್ ವೇನ್ಸಗೆ ಸಂಬಂದಿಸಿದಂತೆ ಆರೋಗ್ಯ ಉಪನ್ಯಾಸ ಕಾರ್ಯಕ್ರಮವನ್ನು ನಗರದ ಹಳಿಯಾಳ ರಸ್ತೆಯಲ್ಲಿರುವ ಪರಿಸರ ಭವನದಲ್ಲಿ ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ಬೆಳಿಗ್ಗೆ 09 ಗಂಟೆಯಿಂದ ಮದ್ಯಾಹ್ನ 02 ಗಂಟೆಯವರೆಗೆ ನಡೆಯಲಿದ್ದು, ಬಿ ಪಿ, ಶುಗರ್, ಇಸಿಜಿ, ಈಕೋ ಮತ್ತು ವೈದ್ಯರೊಂದಿಗೆ ಸಮಾಲೋಚನೆಯನ್ನು ಉಚಿತವಾಗಿ ಮಾಡಲಾಗುತ್ತದೆ ಹಾಗೂ ವೆರಿಕೋಸ್ ವೇನ್ಸಗೆ ಸಂಬಂದಿಸಿದಂತೆ ಆರೋಗ್ಯ ಉಪನ್ಯಾಸವನ್ನು ಎಸ್ ಡಿ ಎಮ್ ನಾರಾಯಣ ಹಾರ್ಟ್ ಸೆಂಟರ್ ಆಸ್ಪತ್ರೆಯ ಪ್ರಖ್ಯಾತ ವ್ಯಾಸಕ್ಯೂಲರ್ ಶಸ್ತ್ರ ಚಿಕಿತ್ಸಕರಾದ ಡಾ. ಬಸವರಾಜೇಂದ್ರ ಅನುರಶೆಟ್ರು ರವರು ನೀಡುವರು. ಈ ಕಾರ್ಯಕ್ರಮವು ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮತ್ತು ಹಬ್ಬಳ್ಳಿ - ಧಾರವಾಡ ನಾಗರಿಕರ ಪರಿಸರ ಸಮಿತಿಯ ಸಂಯುಕ್ತಾಶ್ರಯದಲ್ಲಿ ನಡೆಯುವದು ಕಾರಣ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9900776177 ಸಂಖ್ಯೆಗೆ ಸಂಪರ್ಕಿಬಹುದು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 