ಉಚಿತ ಹಾಲು ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ ಜು.7: ಪಟ್ಟಣದ ಕೊರೊನಾ ಸೋಂಕಿತರು ಪತ್ತೆಯಾದ ಜಯನಗರ, ದೇಸಾಯಿಗಲ್ಲಿ, ಮೆಹಬೂಬ ನಗರ ಭಾಗದ ಜನರಿಗೆ ಆರೋಗ್ಯ ಕಂಪನಿಯಿಂದ ಉಚಿತ ಹಾಲು ವಿತರಿಸಲಾಯಿತು.
ಬಂಗಾರ ಒಡೆಯ ಹಾಲು ಮಾರಾಟ ಮಳಿಗೆಯ ಮಾಲೀಕ ಮಾಹಲಿಂಗಪ್ಪ ಮಲ್ಲೂರ, ಪುರಸಭೆಯ ಮುಖ್ಯಾಧಿಕಾರಿ ಎಂ.ವಿ. ಹಿರೇಮಠ. ಮಾಜಿ ಅಧ್ಯಕ್ಷ ಸುಭಾಸ್ ಚೌಹಾಣ, ರಮೇಶ ವನಹಳ್ಳಿ, ಸುಧೀರ ಮಾಳವಾದೆ, ವಿದ್ಯಾಧರ ಪಾಟೀಲ ಅಲ್ಲದೇ ಪುರಸಭೆಯ ಸಿಬ್ಬಂದಿಗಳಿದ್ದರು.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 