ಉಚಿತ ಹಾಲು ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ ಜು.7: ಪಟ್ಟಣದ ಕೊರೊನಾ ಸೋಂಕಿತರು ಪತ್ತೆಯಾದ ಜಯನಗರ, ದೇಸಾಯಿಗಲ್ಲಿ, ಮೆಹಬೂಬ ನಗರ ಭಾಗದ ಜನರಿಗೆ ಆರೋಗ್ಯ ಕಂಪನಿಯಿಂದ ಉಚಿತ ಹಾಲು ವಿತರಿಸಲಾಯಿತು.
ಬಂಗಾರ ಒಡೆಯ ಹಾಲು ಮಾರಾಟ ಮಳಿಗೆಯ ಮಾಲೀಕ ಮಾಹಲಿಂಗಪ್ಪ ಮಲ್ಲೂರ, ಪುರಸಭೆಯ ಮುಖ್ಯಾಧಿಕಾರಿ ಎಂ.ವಿ. ಹಿರೇಮಠ. ಮಾಜಿ ಅಧ್ಯಕ್ಷ ಸುಭಾಸ್ ಚೌಹಾಣ, ರಮೇಶ ವನಹಳ್ಳಿ, ಸುಧೀರ ಮಾಳವಾದೆ, ವಿದ್ಯಾಧರ ಪಾಟೀಲ ಅಲ್ಲದೇ ಪುರಸಭೆಯ ಸಿಬ್ಬಂದಿಗಳಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 