ಶಾಲಾ ಮಕ್ಕಳಿಗಾಗಿ ಉಚಿತ ಬೆಂಚ್ ವಿತರಣೆ
ಬಳ್ಳಾರಿ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕರಮಾರೆಮ್ಮ ಶಾಲೆಯಲ್ಲಿ ಶಾಲಾ ಮಕ್ಕಳಿಗಾಗಿ ಉಚಿತ ಬೆಂಚ್ಗಳನ್ನು ನೀಡುವ ಒಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹಾಗೆಯೇ ಈ ಕಾರ್ಯಕ್ರಮದ ಕುರಿತಾಗಿ ರೋಟರಿ ಕ್ಲಬ್ನ ಅಧ್ಯಕ್ಷ ಹೆಚ್.ವಿಷ್ಣುವರ್ಧನ್ರೆಡ್ಡಿ ಮತ್ತು ಮಾಜಿ ಅಧ್ಯಕ್ಷರಾದ ಮಾನ್ಯ ಶ್ರೀ ಗುರು ಮ್ಯಾಲೆವ್ ರವರು ಇಂದಿನ ಮಕ್ಕಳು ನಾಳಿನ ಪ್ರಜೆಗಳು ಮಕ್ಕಳು ದೇಶದ ಆಸ್ತಿ ಎಂಬಂತೆ ತಮ್ಮ ಹಿತನುಡಿಗನ್ನು ಒಳ್ಳೆಯ ವ್ಯಕ್ತಿಗಳಾಗಬೇಕು ಎಂದು ಹಾರೈಸಿದರು. ಉಪಾಧ್ಯಕ್ಷರಾದ ಮಾನ್ಯ ಶ್ರೀಧರ್ ಸರ್ ಮಕ್ಕಳ ಕಲಿಕೆಯ ಅಭಿವೃದ್ಧಿಗಾಗಿ ರೋಟರಿ ಕ್ಲಬ್ ಸದಾ ಸಿದ್ಧ ಎಂದು ಹೇಳಿದರು.
ಸರಕಾರಿ ಹಿರಿಯ ಪ್ರಾಥಮಕ ಶಾಲೆ ಕರಿಮಾರೆಮ್ಮ ಕಾಲೋನ ಶಾಲೆಯ ಶಿಕ್ಷಕರಾದ ಕುಮಾರಿ ಶಾರದಾ .ಬಿ ರವರು ಸ್ವಾಗತ ಕೋರಿದರು. ಈ ಕಾರ್ಯಕ್ರಮದ ಕುರಿತಾಗಿ ಎರಡು ಶಾಲೆಯ ಮುಖ್ಯ ಗುರುಗಾದ ಶ್ರೀಮತಿ ಶಶಿಕಲಾ .ಕೆ ಹಾಗೂ ಶ್ರೀಮತ ನಸ್ರೀನ್ ಇವರು ಹಿತನುಡಿಗಳನ್ನು ಹೇಳುವುದರ ಜೊತೆಗೆ ಶ್ರೀಮತಿ ಶಶಿಕಲಾ ಜೆ.ಎಸ್. ಇವರು ವಂದನಾರ್ಪಣೆ ಮಾಡಿಕೊಟ್ಟರು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ನ ಅಧ್ಯಕ್ಷರು, ಸದಸ್ಯರು, ಸೆಕ್ರಟರಿ ಹಾಗೂ ಎರಡೂ ಶಾಲೆಯ ಮುಖ್ಯಗುರುಗಳು, ಸಹ ಶಿಕ್ಷಕರು ಹಾಗೂ ಮಕ್ಕಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 