ಚಿಕ್ಕೊಡಿಯಲ್ಲಿ ಉಚಿತ ಬಸ್ ಪಾಸ್ ವಿತರಣೆ
Free bus pass distribution in Chikkodi
ಲೋಕದರ್ಶನ ವರದಿ
ಬೆಳಗಾವಿ 16: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗಕ್ಕೆ ಜೂನ್ 15 2026 ರಂದು ವಾ.ಕ.ರ.ಸಾ.ಸಂಸ್ಥೆ ಕೇಂದ್ರ ಕಛೇರಿ ಹುಬ್ಬಳ್ಳಿ ಉಪಾಧ್ಯಕ್ಷರು ಸುನೀಲ. ಹಣಮಣ್ಣವರ ರವರು ಚಿಕ್ಕೋಡಿ ಬಸ್ ನಿಲ್ದಾಣ, ವಿಭಾಗೀಯ ಕಛೇರಿ ಹಾಗೂ ಕಾರ್ಯಾಗಾರಕ್ಕೆ ಭೇಟಿ ನೀಡಿ ಪರೀಶೀಲಿಸಿದರು.
ಈ ಸಂದರ್ಭದಲ್ಲಿ ಘಟಕದ ನವೀಕರಣ ಕುರಿತು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿ ಬಸ್ ನಿಲ್ದಾಣದಲ್ಲಿ ಶಾಲಾ/ಕಾಲೇಜು ಮಕ್ಕಳಿಗೆ ಮಾತನಾಡಿಸಿ ಉಚಿತ ಬಸ್ ಪಾಸ್ ಕುರಿತು, ಸೌಲಭ್ಯ ಪಡಯಲು ತಿಳಿಸಿ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್ ವಿತರಿಸಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಎಮ್.ಆರ್.ಮುಂಜಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ನಾರಾಯಣ ತಿಮ್ಮಾರಡ್ಡಿ, ಚಿಕ್ಕೋಡಿ ಘಟಕ ವ್ಯವಸ್ಥಾಪಕರು ರಾಜು.ಎಸ್.ಪಾಟೀಲ ಹಾಗೂ ವಿಭಾಗೀಯ ಕಛೇರಿಯ ಸಿಬ್ಬಂದಿಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 