ಚಿಕ್ಕೊಡಿಯಲ್ಲಿ ಉಚಿತ ಬಸ್ ಪಾಸ್ ವಿತರಣೆ
Free bus pass distribution in Chikkodi
ಲೋಕದರ್ಶನ ವರದಿ
ಬೆಳಗಾವಿ 16: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗಕ್ಕೆ ಜೂನ್ 15 2026 ರಂದು ವಾ.ಕ.ರ.ಸಾ.ಸಂಸ್ಥೆ ಕೇಂದ್ರ ಕಛೇರಿ ಹುಬ್ಬಳ್ಳಿ ಉಪಾಧ್ಯಕ್ಷರು ಸುನೀಲ. ಹಣಮಣ್ಣವರ ರವರು ಚಿಕ್ಕೋಡಿ ಬಸ್ ನಿಲ್ದಾಣ, ವಿಭಾಗೀಯ ಕಛೇರಿ ಹಾಗೂ ಕಾರ್ಯಾಗಾರಕ್ಕೆ ಭೇಟಿ ನೀಡಿ ಪರೀಶೀಲಿಸಿದರು.
ಈ ಸಂದರ್ಭದಲ್ಲಿ ಘಟಕದ ನವೀಕರಣ ಕುರಿತು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿ ಬಸ್ ನಿಲ್ದಾಣದಲ್ಲಿ ಶಾಲಾ/ಕಾಲೇಜು ಮಕ್ಕಳಿಗೆ ಮಾತನಾಡಿಸಿ ಉಚಿತ ಬಸ್ ಪಾಸ್ ಕುರಿತು, ಸೌಲಭ್ಯ ಪಡಯಲು ತಿಳಿಸಿ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್ ವಿತರಿಸಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಎಮ್.ಆರ್.ಮುಂಜಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ನಾರಾಯಣ ತಿಮ್ಮಾರಡ್ಡಿ, ಚಿಕ್ಕೋಡಿ ಘಟಕ ವ್ಯವಸ್ಥಾಪಕರು ರಾಜು.ಎಸ್.ಪಾಟೀಲ ಹಾಗೂ ವಿಭಾಗೀಯ ಕಛೇರಿಯ ಸಿಬ್ಬಂದಿಗಳು ಹಾಜರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 