ಉಚಿತ ಮಧುಮೇಹ ತಪಾಸಣಾ ಶಿಬಿರ
Free diabetes check-up camp
ಚಿಕ್ಕೋಡಿ 16: ಕೆ ಎಲ್ ಇ ಆಯುರ್ವೇದ ಆಸ್ಪತ್ರೆ, ಬಸವ ಸರ್ಕಲ್, ಚಿಕ್ಕೋಡಿಯಲ್ಲಿ ದಿ 18ನೇ ನವೆಂಬರ್ ರಂದು ಬೆಳಗ್ಗೆ 09 ರಿಂದ ಸಂಜೆ 04 ರವರೆಗೆ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಅತಿಯಾದ ಬಾಯಾರಿಕೆ, ತೂಕದಲ್ಲಿನ ವ್ಯತ್ಯಾಸ, ಪದೇ ಪದೇ ಮೂತ್ರ ವಿಸರ್ಜನೆ ಇನ್ನಿತರ ಲಕ್ಷಣಗಳಿದಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉಚಿತವಾಗಿ ತಪಾಸಣೆ ಮಾಡಲಾಗುವುದು,
ಶಿಬಿರದಲ್ಲಿ ಆಹಾರ, ವಿಹಾರ ಸಲಹೆ ಯೋಗ ಪ್ರಕೃತಿ ಚಿಕಿತ್ಸೆ ಮತ್ತು ಮಧುಮೇಹಿಗಳಿಗೆ ಕಣ್ಣಿನ ತಪಾಸಣೆ ಮಾಡಲಾಗುವುದು ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಕಿರಣ ಮುತ್ನಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಧಿಕ ಮಾಹಿತಿಗಾಗಿ ಸಂಪರ್ಕಿಸಿ 08338275100.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 