ದಿ. 20ರಂದು ಉಚಿತ ಗುದಗತ ರೋಗಗಳ ತಪಾಸಣೆ ಶಿಬಿರ
Free disease screening camp on the 20th
ಚಿಕ್ಕೋಡಿ 18: ಕೆ.ಎಲ್.ಇ ಸಂಸ್ಥೆಯ ಆಯುರ್ವೇದ ಆಸ್ಪತ್ರೆ, ಬಸವ ಸರ್ಕಲ್ ಚಿಕ್ಕೋಡಿ ಇವರ ವತಿಯಿಂದ ಗುದಗತ ರೋಗಗಳ ಉಚಿತ ತಪಾಸಣೆ ಶಿಬಿರವನ್ನು ದಿ. 20-07-2025 ರಂದು ಮುಂಜಾನೆ 09:00 ರಿಂದ ಸಂಜೆ 5:00ರವರೆಗೆ ಏರಿ್ಡಸಲಾಗಿದೆ.
ಈ ಶಿಬಿರದಲ್ಲಿ ಮೂಲವ್ಯಾಧಿ (ಪೈಲ್ಸ್), ಭಗಂದರ (ಫಿಸ್ತುಲಾ), ಫಿಶರ, ಕುರು, ಪೈಲೋನೈಡಲ್ ಸೈನಸ್ (ನಾಡಿ ವೃಣ), ಗುದನಾಳದ ಸರಿಕೆ (ಹಿಗ್ಗುವಿಕೆ), ಗುದದ್ವಾರದ ಗಡ್ಡೆಗಳು, ಮಲಬದ್ಧತೆ, ಮಲ ವಿಸರ್ಜನೆ ಸಮಯದಲ್ಲಿ ರಕ್ತಸ್ರಾವ, ಉರಿ, ನೋವು ಸಮಸ್ಯೆಗಳಿಗೆ ಆಯುರ್ವೇದ ವೈದ್ಯರಿಂದ ಉಚಿತ ತಪಾಸಣೆ ಮಾಡಲಾಗುವುದು. ವಿಶಿಷ್ಟ ಆಯುರ್ವೇದ ಚಿಕಿತ್ಸೆಗಳಾದ ಕ್ಷಾರಕರ್ಮ, ಕ್ಷಾರಸೂತ್ರ, ಶಸ್ತ್ರಚಿಕಿತ್ಸೆ ಮತ್ತು ಓಷಧಿಗಳಿಂದ ರಿಯಾಯತಿ ದರದಲ್ಲಿ ಚಿಕಿತ್ಸೆ ಮಾಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಕಿರಣ ಮುತ್ನಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅಧಿಕ ಮಾಹಿತಿಗಾಗಿ ಸಂಪರ್ಕಿಸಿ 08338275100.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 