ದಿ ೧೫ ರಂದು ಉಚಿತ ಕಣ್ಣಿನ ತಪಾಸಣೆ, ಕಣ್ಣಿನ ಶಸ್ತ್ರ ಚಿಕೆತ್ಸೆ
Free eye check-up, eye surgery on the 15th
ಯರಗಟ್ಟಿ, 14 : ಪಟ್ಟಣ ಬೀರದೇವರ ದೇವಸ್ಥಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾ ಅಧ್ಯಕ್ಷ ನಾರಾಯಣಗೌಡ ಅವರ ಹುಟ್ಟು ಹಬ್ಬದ ನಿಮಿತ್ಯ ರವಿವಾರ ಬೆಳಿಗ್ಗೆ 10-00 ಗಂಟೆಯಿಂದ ಮಧ್ಯಾಹ್ನ 04ರವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ನದಾಫ ಹೈಟೆಕ್ ಕಣ್ಣಿನ ಆಸ್ಪತ್ರೆ ಇವರ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಕಣ್ಣಿನ ಶಸ್ತ್ರಚಿಕೆತ್ಸೆ ಹಮ್ಮಿಕೊಳ್ಳಲಾಗಿದೆ ಯರಗಟ್ಟಿ ತಾಲೂಕನ ಎಲ್ಲಾ ಗ್ರಾಮಗಳ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ರಕವೇ ತಾಲೂಕಾ ಅಧ್ಯಕ್ಷ ಡಿ. ಕೆ. ರಫೀಕ ಪ್ರಕಟಣೆ ಮೂಲಕ ತಿಳಿಸಿದ್ದಾರೆ
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 