ಉಚಿತ ನೇತ್ರ ತಪಾಸಣಾ ಶಿಬಿರ
ಲೋಕದರ್ಶನವರದಿ
ಬ್ಯಾಡಗಿ11: ತಾಲೂಕಿನ ಕದರಮಂಡಲಗಿ ಗ್ರಾಮದಲ್ಲಿ ಸ್ವಾಭಿಮಾನಿ ಕನರ್ಾಟಕ ರಕ್ಷಣಾ ವೇದಿಕೆ ಹಾಗೂ ಶಂಕರ್ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ವಿವಿಧ ಸಂಘ ಸಂಸ್ಥೆಗಳು ನಡೆಸಿದ ಉಚಿತ ನೇತ್ರ ತಪಾಸಣಾ ಶಿಬಿರ ನಡೆಸಿದರು
ಈ ಸಂದರ್ಭದಲ್ಲಿ ವಾಯ್ ಹೆಚ್ ಕುಡುಪಲಿ ಜೆ ಎಮ್ ರಾಜಶೇಖರ್ ನಿತ್ಯಾನಂದ ಜಿ ಕುಂದಾಪುರ, ಕೊಟ್ರೇಶಪ್ಪ ಚ ಎಮ್ಮಿ ಬಸವರಾಜ ಬಡಿಗೇರ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 