ಪಂಡರಾಪುರ ಯಾತ್ರಾರ್ಥಿಗಳಿಗೆ ಅನ್ನಸಂತರೆ್ಣ
Free food distribution for Pandharapur pilgrims
ಬೆಳಗಾವಿ 18 : ಬಿಜೆಪಿ ಯುವ ಮುಖಂಡ ಮಹಾಂತೇಶ ವಕ್ಕುಂದ ಇವರ ಸಹಯೋಗದ ಮಹಾಂತ ವಕ್ಕುಂದ ಫೌಂಡೇಶನ ಬೆಳಗಾವಿ ಇವರ ವತಿಯಿಂದ ಏಕಾದಸಿ ನಿಮಿತ್ಯವಾಗಿ ಪಂಡರಾಪುರ ವಿಠ್ಠಲ ರುಕಮಾಯಿ ದರ್ಶನಕ್ಕೆ ಆಗಮಿಸುವ ಅನೇಕ ಭಕ್ತಾದಿಗಳಿಗೆ ಅಣ್ಣ ಸಂತರೆ್ಣ ಕಲ್ಪಿಸುವ ಮೂಲಕ ಭಕ್ತಿ ಸೇವೆ ಕಲ್ಪಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಬಿಜೆಪಿ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ ಹಾಗೂ ತಂಡ ಅಡುಗೆ ತಯಾರು ಮಾಡಿ ಭಕ್ತರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಯಿತು.
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ 