ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ
Free health and eye check-up camp
ಜಮಖಂಡಿ 10: ನಗರದ ದಾನಮ್ಮ ದೇವಿ ದೇವಸ್ಥಾನ ಆವರಣದಲ್ಲಿ ವ್ಹಿ,ಬಿ,ಹೆಲ್ತ್ ಕೇರ್ ಉಚಿತ ಆಯುರ್ವೇದಿಕ ಆರೋಗ್ಯ ತಪಾಸಣೆ ಹಾಗೂ ಎಮ್,ಎಮ್,ಜೋಶಿ ಉಚಿತ ಸಮಗ್ರ ಕಣ್ಣಿನ ತಪಾಸಣಾ ಶಿಬಿರವು ನಡೆಯಿತು.
ನಗರಸಭೆ ಸದಸ್ಯ ಕುಶಾಲ ವಾಘಮೋರೆ ಅವರು ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಎಲ್, ಬಿ, ಪಾಟೀಲ, ಅಪ್ಪಸಾಬ ಮನಗೂಳಿ, ಅಜಯ ಕಡಪಟ್ಟಿ, ಜ್ಞಾನೇಶ್ವರ ಸೂರ್ಯವಂಶಿ, ಬಾಲಚಂದ್ರ ನಾಗೋನಿ, ಗಣೇಶ ಸಿರಗನ್ನವರ,ಚಂದ್ರಕಾಂತ ಮೋದಿ, ಮಹಾದೇವ ತೇಲಿ,ಕಾಶಿಬಾಯಿ ಹೂಗಾರ, ರಾಜೇಶ್ವರಿ ಹಿರೇಮಠ, ಪ್ರಿಯಾ ಚಿಮ್ಮಡ, ಶಿವಲಿಂಗ ಕಡಕೋಳ, ನಿತಿರಾಜ ವಾಘಮೋರೆ, ಸಂಜು ಕಾಳೆ, ಪ್ರದೀಪ ಸಿಂಗಾರಿ, ಕುಮಾರ ಕಂಬಾರ, ಮನೀಶ್ ಮಸ್ಕಿ, ಯುವರಾಜ ಮನೆ, ಕಿರಣ ಲಗಳಿ, ಡಾಕ್ಟರ್ಗಳಾದ ವಿಜಯ್ ಜಗದಾಳಿ, ಭಾಗ್ಯ ಕವಟಗಿ,.ರವಿ ಸೇರಿದಂತೆ ಮಹಿಳೆಯರು, ಯುವಕರು, ವಯೋವೃದ್ದರು ಉಚಿತ ಶಿಬಿರದಲ್ಲಿ ಭಾಗಿಯಾಗಿದರು.
ನಗರದ ದಾನಮ್ಮ ದೇವಿ ದೇವಸ್ಥಾನ ಆವರಣದಲ್ಲಿ ವ್ಹಿ,ಬಿ,ಹೆಲ್ತ್ ಕೇರ್ ಉಚಿತ ಆಯುರ್ವೇದಿಕ ಆರೋಗ್ಯ ತಪಾಸಣೆ ಹಾಗೂ ಎಮ್,ಎಮ್,ಜೋಶಿ ಉಚಿತ ಸಮಗ್ರ ಕಣ್ಣಿನ ತಪಾಸಣಾ ಶಿಬಿರವು ನಡೆಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 