ಉಚಿತ ಆರೋಗ್ಯ ತಪಾಸಣೆ ಮತ್ತು ಸಲಹಾ ಶಿಬಿರ ಹಾಗೂ ಜಾಗೃತಿ ಜಾಥಾ
Free health check-up and counseling camp and awareness rally
ಉಚಿತ ಆರೋಗ್ಯ ತಪಾಸಣೆ ಮತ್ತು ಸಲಹಾ ಶಿಬಿರ ಹಾಗೂ ಜಾಗೃತಿ ಜಾಥಾ
ಚಿಕ್ಕೋಡಿ 13: ಕೆ ಎಲ್ ಇ ಸಂಸ್ಥೆಯ ಆಯುರ್ವೇದ ಆಸ್ಪತ್ರೆ ಚಿಕ್ಕೋಡಿ ಹಾಗೂ ಗ್ರಾಮ ಪಂಚಾಯತಿ ಕರೋಶಿ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆಯುರ್ವೇದ ದಿನದ ನಿಮಿತ್ತ ಸೋಮವಾರ ದಿ. 15 ರಂದು ಆಯುರ್ವೇದದ ಮಹತ್ವ, ಬೊಜ್ಜು, ಕ್ಯಾನ್ಸರ ರೋಗದ ಜಾಗೃತಿ ಜಾಥಾವನ್ನು ಕರೋಶಿ ಗ್ರಾಮದಲ್ಲಿ ಏರಿ್ಡಸಲಾಗಿದೆ.
ಮಂಗಳವಾರ ದಿ 16, ರಂದು ಮುಂಜಾನೆ 10:00 ರಿಂದ 3:00 ರವರೆಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಸಲಹಾ ಶಿಬಿರವನ್ನು ಅಂಗನವಾಡಿ ಕೇಂದ್ರ ಗ್ರಾಮ ಪಂಚಾಯತಿ ಹಿಂದೆ ಕರೋಶಿ ಗ್ರಾಮದಲ್ಲಿ ಏರಿ್ಡಸಲಾಗಿದೆ.
ಶಿಬಿರದಲ್ಲಿ ಬೆನ್ನುನೋವು, ಮೊಣಕಾಲು ನೋವು, ಚರ್ಮದ ಸಮಸ್ಯೆ, ಕಣ್ಣು, ಕಿವಿ, ಮೂಗು ಗಂಟಲಿನ ಸಮಸ್ಯೆ, ಮೂಲವ್ಯಾಧಿ, ಭಗಂದರ, ಕಿಡ್ನಿ, ಮಹಿಳೆಯರ ಮತ್ತು ಚಿಕ್ಕ ಮಕ್ಕಳ ಸಮಸ್ಯೆಗಳಿಗೆ ಆಯುರ್ವೇದ ವೈದ್ಯರಿಂದ ಉಚಿತ ತಪಾಸಣೆ ಮಾಡಲಾಗುವುದು. ಶಿಬಿರದಲ್ಲಿ ಉಚಿತ ಓಷಧೋಪಚಾರ ನೀಡಲಾಗುವುದು. ಆದ್ದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳಲಾಗಿದೆ. ಅಧಿಕ ಮಾಹಿತಿಗಾಗಿ ಸಂಪರ್ಕಿಸಿ 08338275100.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 