ಉಚಿತ ಆರೋಗ್ಯ ತಪಾಸಣಾ ಶಿಬಿರ
Free health check-up camp- Mudalagi
ಮೂಡಲಗಿ 18: ಇಲ್ಲಿನ ಕಲ್ಮೇಶ್ವರ ವೃತ್ತದ ಬಳಿಯ ನವಜೀವನ ಆಸ್ಪತ್ರೆಯಲ್ಲಿ ನವಜೀವನ ಆಸ್ಪತ್ರೆ ಹಾಗೂ ಖಿದ್ಮಮತ್ ಸೋಷಿಯಲ್ ವೆಲ್ಫೇರ್ ಕಮೀಟಿ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಂಗಳವಾರ ಜರುಗಿತು.
ಶಿಬಿರವನ್ನು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ ಹಾಗೂ ನವಜೀವನ ಆಸ್ಪತ್ರೆ ವೈದ್ಯ ಡಾ.ಅಬ್ದುಲ್ ರಸೀದ್ ನಗಾರ್ಚಿ ಅವರು ಉದ್ಘಾಟಿಸಿದರು.
ಮಹಾಲಿಂಗಪೂರದ ಕೃಷ್ಣಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯ ಡಾ. ಗೀರೀಶ್ ಕೊರಡ್ಡಿ ಸೇರಿದಂತೆ ಅನೇಕ ತಜ್ಞ ವೈದ್ಯರು 162 ಕ್ಕೂ ಹೆಚ್ಚು ಜನರು ತಪಾಸನೆ ಮಾಡಿದರು. ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಮುಖಂಡರಾದ ಅಜೀಜ ಡಾಂಗೆ, ಅನ್ವರ್ ನದಾಫ್, ಮಲೀಕ ಹುಣಶ್ಯಾಳ, ರಾಘವೇಂದ್ರ ಪಾಟೀಲ, ಗಜಬರ ಗೋಕಾಕ ಸೇರಿದಂತೆ ವೆಲ್ಫೇರ್ ಕಮೀಟಿ ಸದಸ್ಯರು ಹಾಗೂ ಮುಂತಾದವರು ಇದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 