ಉಚಿತ ಆರೋಗ್ಯ ತಪಾಸಣಾ ಶಿಬಿರ
Free health check-up camp- Mudalagi
ಮೂಡಲಗಿ 18: ಇಲ್ಲಿನ ಕಲ್ಮೇಶ್ವರ ವೃತ್ತದ ಬಳಿಯ ನವಜೀವನ ಆಸ್ಪತ್ರೆಯಲ್ಲಿ ನವಜೀವನ ಆಸ್ಪತ್ರೆ ಹಾಗೂ ಖಿದ್ಮಮತ್ ಸೋಷಿಯಲ್ ವೆಲ್ಫೇರ್ ಕಮೀಟಿ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಂಗಳವಾರ ಜರುಗಿತು.
ಶಿಬಿರವನ್ನು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ ಹಾಗೂ ನವಜೀವನ ಆಸ್ಪತ್ರೆ ವೈದ್ಯ ಡಾ.ಅಬ್ದುಲ್ ರಸೀದ್ ನಗಾರ್ಚಿ ಅವರು ಉದ್ಘಾಟಿಸಿದರು.
ಮಹಾಲಿಂಗಪೂರದ ಕೃಷ್ಣಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯ ಡಾ. ಗೀರೀಶ್ ಕೊರಡ್ಡಿ ಸೇರಿದಂತೆ ಅನೇಕ ತಜ್ಞ ವೈದ್ಯರು 162 ಕ್ಕೂ ಹೆಚ್ಚು ಜನರು ತಪಾಸನೆ ಮಾಡಿದರು. ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಮುಖಂಡರಾದ ಅಜೀಜ ಡಾಂಗೆ, ಅನ್ವರ್ ನದಾಫ್, ಮಲೀಕ ಹುಣಶ್ಯಾಳ, ರಾಘವೇಂದ್ರ ಪಾಟೀಲ, ಗಜಬರ ಗೋಕಾಕ ಸೇರಿದಂತೆ ವೆಲ್ಫೇರ್ ಕಮೀಟಿ ಸದಸ್ಯರು ಹಾಗೂ ಮುಂತಾದವರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 